ಬೀದರ್ 

ಬೀದರ್‌ | ಸರಕಾರಿ ನೌಕರರು ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳಲ್ಲಿ ಭಾಗವಹಿಸಿದರೆ ಕ್ರಮ : ಡಿಸಿ ಗೋವಿಂದರೆಡ್ಡಿ

ಸರಕಾರಿ ನೌಕರರು ಯಾವುದೇ ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಲ್ಲಿ ಭಾಗವಹಿಸುವದು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕೀಯ ಪಕ್ಷ ಹಾಗೂ ಅಭ್ಯರ್ಥಿಗಳ ಪರ ಹಾಗೂ ವಿರೋಧವಾಗಿ ಪೋಸ್ಟ್, ಕಮೆಂಟ್, ಫಾರ್ವರ್ಡ್, ವೈಯಕ್ತಿಕವಾಗಿ ಮಾಡುವ ದೂರುಗಳು...

ಬೀದರ್‌ | ಸರ್ಕಾರಿ ನೌಕರರು ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳಲ್ಲಿ ಭಾಗವಹಿಸುವಂತಿಲ್ಲ: ಜಿಲ್ಲಾಧಿಕಾರಿ

ಸರ್ಕಾರಿ ನೌಕರರು ಯಾವುದೇ ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳಲ್ಲಿ ಭಾಗವಹಿಸುವಂತಿಲ್ಲ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ರಾಜಕೀಯ ಪಕ್ಷ ಹಾಗೂ ಅಭ್ಯರ್ಥಿಗಳ ಪರ ಹಾಗೂ ವಿರೋಧವಾಗಿ ಪೋಸ್ಟ್, ಕಮೆಂಟ್, ಫಾರ್ವರ್ಡ್ ಮಾಡಿರುವ ದೂರುಗಳು ಬಂದಲ್ಲಿ...

ಬೀದರ್‌ | ಸ್ವಪಕ್ಷೀಯರ ಚಕ್ರವ್ಯೂಹ ಭೇದಿಸಿ ಟಿಕೆಟ್‌ ಗಿಟ್ಟಿಸಿಕೊಂಡ ಭಗವಂತ ಖೂಬಾ

2024ರ ಲೋಕಸಭಾ ಚುನಾವಣೆಗೆ ಬಿಜೆಪಿಯು ಇಂದು (ಮಾ.13) ಎರಡನೇ ಪಟ್ಟಿ ಪ್ರಕಟಿಸಿದ್ದು, ಬೊಮ್ಮಾಯಿ, ಕೋಟಾ, ಶೋಭಾ ಕರಂದ್ಲಾಜೆಗೆ ಟಿಕೆಟ್ ನೀಡಿದೆ. ಪ್ರತಾಪ್ ಸಿಂಹ, ನಳಿನ್‌ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ನೀಡಿಲ್ಲ. ಕರ್ನಾಟಕದ...

ಬೀದರ್‌ | ಈದಿನ ಫಲಶೃತಿ : ತಾಂಡಾಕ್ಕೆ ಬಂತು ಹೊಸ ಬೋರವೆಲ್‌ , ನೀರಿನ ಸಮಸ್ಯೆಗೆ ದೊರೆಯಿತು ಮುಕ್ತಿ

ಔರಾದ ತಾಲೂಕಿನ ಎಕಂಬಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಭೀಮರಾವ ನಾಯಕ ತಾಂಡಾದಲ್ಲಿ ನೀರಿನ ಸಮಸ್ಯೆ ಉದ್ಬಿವಿಸಿ, ಜನರು ಜೀವ ಜಲಕ್ಕಾಗಿ ಪರದಾಡುತ್ತಿದ್ದ ಪರಿಸ್ಥಿತಿ ಕುರಿತು ʼಈದಿನ.ಕಾಮ್‌ʼ ಪ್ರಕಟಿಸಿದ ವರದಿಗೆ ಫಲಶೃತಿ ಲಭಿಸಿದೆ.ಈದಿನ.ಕಾಮ್‌...

ಬೀದರ್‌ | ನಕಲಿ ದಾಖಲೆ ಸೃಷ್ಟಿಸಿ ಹುದ್ದೆ ಪಡೆದ ಆರೋಪ; ನೆರವು ನೀಡಿದ ಪಿಡಿಒ ಅಮಾನತಿಗೆ ಆಗ್ರಹ

ನಕಲಿ ದಾಖಲೆ ಸೃಷ್ಟಿಸಿ ಕರ ವಸೂಲಿಗಾರ ಹುದ್ದೆ ಪಡೆದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಆತನಿಗೆ ನೆರವು ನೀಡಿದ ಭಾಲ್ಕಿ ತಾಲೂಕಿನ ಶಿವಣಿ ಗ್ರಾಮ ಪಂಚಾಯತಿ ಪಿಡಿಒ ಅವರನ್ನು ಕೂಡಲೇ ಅಮಾನತು ಮಾಡಬೇಕೆಂದು...

ಬೀದರ್‌ | ಸಂವಿಧಾನ ವಿರೋಧಿ ಹೇಳಿಕೆ; ಸಂಸದ ಅನಂತ ಹೆಗಡೆ ಪ್ರತಿಕೃತಿ ದಹನ

ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನದಲ್ಲಿ ಗೆದ್ದರೆ ದೇಶದ ಸಂವಿಧಾನ ಬದಲಾಯಿಸುತ್ತೇವೆ ಎಂದು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ಖಂಡಿಸಿ ಬೀದರ್‌ನಲ್ಲಿ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಂವಿಧಾನ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಿ, ಪ್ರತಿಕೃತಿ...

ಬೀದರ್‌ ಲೋಕಸಭಾ ಕ್ಷೇತ್ರ | ದಶಕದ ʼಕಮಲʼ ಕೋಟೆ ಭೇದಿಸಲು ʼಕೈʼ ರಣತಂತ್ರ

ಕರ್ನಾಟಕದ ಉತ್ತರದ ಅಂಚಿನಲ್ಲಿರುವ ಬೀದರ್ ಲೋಕಸಭಾ ಕ್ಷೇತ್ರವು ಮಹಾರಾಷ್ಟ್ರ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ಗಡಿ ಹಂಚಿಕೊಂಡಿದೆ. ದಕ್ಷಿಣದಲ್ಲಿ ಕಲಬುರಗಿ ಜಿಲ್ಲೆಗೆ ಹೊಂದಿಕೊಂಡಿದೆ. ಶರಣ-ಸೂಫಿ-ಸಂತರು ಉಸಿರಾಡಿದ ನೆಲ. ಕನ್ನಡ- ತೆಲುಗು-ಮರಾಠಿ-ಹಿಂದಿ-ಉರ್ದು ಸೇರಿದಂತೆ ಬಹು...

ʼಜೈ ಶ್ರೀರಾಮ್‌ʼ ಘೋಷಣೆಗೆ ʼಜೈ ಸೀತಾರಾಮʼ ಅಲ್ಲ, ʼಜೈ ಸಂವಿಧಾನʼ ಉತ್ತರ: ಶಿವಸುಂದರ್

ವಿಧಾನಸಭೆಯ ಸದನದಲ್ಲಿ ಸಿಎಂ ಸಿದ್ದರಾಮಯ್ಯನವರು ಭಾಷಣ ಮಾಡುವ ವೇಳೆ ಬಿಜೆಪಿ ಶಾಸಕರು ʼಜೈಶ್ರೀ ರಾಮ್‌ʼ ಎಂಬ ಘೋಷಣೆಗೆ ಪ್ರತಿಯಾಗಿ ಸಿಎಂ ಸಿದ್ದರಾಮಯ್ಯನವರು ʼಜೈ ಸೀತಾರಾಮʼ ಎಂದು ಕೂಗಿದರು. ಸಂವಿಧಾನ ಮಾತ್ರ ಇರಬೇಕಾದ ಸದನದಲ್ಲಿ...

ಬೀದರ್‌ | ವಚನಗಳು ಬೌದ್ಧಿಕ ಮತ್ತು ಸಾಂಸ್ಕೃತಿಕ ಪಠ್ಯಗಳಾಗಿವೆ : ಪ್ರೊ.ಎನ್.‌ ಎಸ್‌.ಗುಂಡೂರ

ಜಗತ್ತು ಎಂಬ ಪರಿಕಲ್ಪನೆ ಬರುವುದೇ ಮನುಷ್ಯನಿಂದ. ಯಾವುದೇ ವಸ್ತು ವಿಷಯಗಳಿಗೂ ಇರದ ಅಧಿಕಾರ ಕೇವಲ ಮನುಷ್ಯನಿಗೆ ಮಾತ್ರವಿದೆ. ಇಡೀ ಬ್ರಹ್ಮಾಂಡದಲ್ಲಿ ಮನುಷ್ಯ ಮಾತ್ರ ಅಧಿಕಾರ ಜೀವಿ ಎಂದು ತುಮಕೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ....

ಬೀದರ್‌ | ಬಸವಣ್ಣ ಧಾರ್ಮಿಕ ಪ್ರತಿನಿಧಿ ಅಲ್ಲ, ಜಾಗತಿಕ ಹೀರೋ: ಸಿದ್ದಪ್ಪ ಮೂಲಗೆ

ಕೊರಳಲ್ಲಿ ಲಿಂಗ ಕಟ್ಟಿಕೊಂಡು, ಹಣೆಯ ಮೇಲೆ ವಿಭೂತಿ ಧರಿಸಿ ವಿಶ್ವಗುರು ಬಸವಣ್ಣನವರನ್ನು ಜಪಿಸುವುದು ಎನ್ನುವುದು ಬಸವತತ್ವ ಅಲ್ಲ. ಯಾರು ಸಮಾನತೆಯಲ್ಲಿ ಗಾಢವಾದ ನಂಬಿಕೆ ಇಟ್ಟಿರುತ್ತಾರೋ ಅವರೇ ನಿಜವಾದ  ಲಿಂಗಾಯತರು ಎಂದು ಯುವ ಚಿಂತಕ...

ಬೀದರ್ ಕ್ಷೇತ್ರದಲ್ಲಿ ಬಿ.ಆರ್ ಪಾಟೀಲ್ ಸ್ಪರ್ಧಿಸಿದರೆ ಗೆಲುವಿಗೆ ಶ್ರಮಿಸುವೆ: ಸಚಿವ ಈಶ್ವರ ಖಂಡ್ರೆ

ಸಿಎಂ ಸಿದ್ದರಾಮಯ್ಯ ಅವರ ಆಪ್ತ ಸಲಹೆಗಾರರಾದ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಅವರು ಬೀದರ್‌ನಿಂದ ಲೋಕಸಭೆ ಚುನಾವಣೆಗೆ ಸ್ಫರ್ಧಿಸುವುದಾದರೆ ಸ್ವಾಗತಿಸುತ್ತೇನೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು...

ಅಲೆಮಾರಿಗಳ ಬದುಕು ಹಸನಗೊಳಿಸಲು ಹೋರಾಡಿದ ʼಶಾರದಾʼ ಮೇಡಂ; ಈಗ ಕೆಎಎಸ್‌ ಅಧಿಕಾರಿ

ಕಿತ್ತು ತಿನ್ನುವ ಬಡತನ. ಒಪ್ಪತ್ತಿನ ಗಂಜಿಗೂ ಪರದಾಡುವ ಸ್ಥಿತಿ. ಕೂಲಿಯಿಂದಲೇ 10 ಜನ ಮಕ್ಕಳೊಂದಿಗೆ ಸಂಸಾರದ ಬಂಡಿ ಸಾಗಬೇಕಿತ್ತು. ಮಕ್ಕಳು ತಮ್ಮಂತೆಯೇ ಕೂಲಿ ಮಾಡಬಾರದು, ಬಡತನ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂಬುದು ಪೋಷಕರ ನಿಲುವಾಗಿತ್ತು....

ಜನಪ್ರಿಯ