ಚಿತ್ರದುರ್ಗ 

ಚಿತ್ರದುರ್ಗ | ಸಾರ್ವಜನಿಕ ರಸ್ತೆ ತಡೆಯುವುದಕ್ಕೆ ಯಾರಿಗೂ ಅವಕಾಶವಿಲ್ಲ: ಜಿಲ್ಲಾಧಿಕಾರಿ

ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಹಾಗೂ ಸಾಸಲು ಗ್ರಾಮಗಳ ಮುಖಾಂತರ ಕಬ್ಬಿಣದ ಅದಿರು ತುಂಬಿದ ಲಾರಿಗಳು ಸಂಚರಿಸುವಾಗ ಆಗುತ್ತಿರುವ ತೊಂದರೆ ಹಾಗೂ ಕಬ್ಬಿಣದ ಅದಿರು ಸಾಗಾಣಿಕೆ ವಾಹನಗಳನ್ನು ಪದೇ ಪದೆ ತಡೆದು ಪ್ರತಿಭಟನೆ ನಡೆಸುತ್ತಿರುವ...

ಚಿತ್ರದುರ್ಗ | ʼಹಳೆ ಬೇರು ಹೊಸ ಚಿಗುರು’ ದವಸ ಸಮರ್ಪಣೆ ಕಾರ್ಯಕ್ರಮ

ಮನುಷ್ಯನ ಬದುಕಿನಲ್ಲಿ ಮೂರು ಭಾಗ್ಯಗಳು ಮುಖ್ಯವಾಗಿ ಬೇಕು. ಸುಸಂಸ್ಕೃತ ತಂದೆ-ತಾಯಿಗಳು, ಗುರು ಸಮಾಜದ ಬಗ್ಗೆ ಗೌರವ, ಶಿಷ್ಯರ ಏಳ್ಗೆ ಕಂಡು ಸಂತೋಷಪಡಬೇಕು. ಅರಿವಿನ ಆಗರವಾಗಿರಬೇಕು. ಭಗವಂತನ ಆಶೀರ್ವಾದ ಇರಬೇಕು. ಈ ಮೂರು ಸೌಭಾಗ್ಯಗಳಿದ್ದಾಗ...

ಚಿತ್ರದುರ್ಗ | ಪ್ರಧಾನಿ ನರೇಂದ್ರ ಮೋದಿ ನನ್ನ ಕೈಗೆ ಸಿಕ್ಕರೆ ಕಾಲಲ್ಲಿರೋದು ತೆಗೆದು ಹೊಡಿತಿನಿ: ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ

"ಪ್ರಧಾನಿ ನರೇಂದ್ರ ಮೋದಿ ನನ್ನ ಕೈಗೆ ಸಿಕ್ಕರೆ ಕಾಲಲ್ಲಿರೋದು ತೆಗೆದು ಹೊಡಿತಿನಿ" ಎಂದು ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿಎಸ್ ಮಂಜುನಾಥ್ ಕಿಡಿಕಾರಿದ್ದಾರೆ.ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಹರಿಶ್ಚಂದ್ರ ಘಾಟ್ ಬಳಿ ಶನಿವಾರ ಕಾಂಗ್ರೆಸ್‌ನಿಂದ...

ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹5,300 ಕೋಟಿ ಘೋಷಣೆ; ಅನುದಾನ ಬಿಡುಗಡೆಗೆ ರೈತ ಸಂಘ ಆಗ್ರಹ

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ ₹5,300 ಕೋಟಿಯನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ತಿಂಗಳಿಂದ ಧರಣಿ ನಡೆಸುತ್ತಿರುವ ರಾಜ್ಯ ರೈತ ಸಂಘದ ಕಾರ್ಯಕರ್ತರು ಬುಧವಾರ ಟ್ರ್ಯಾಕ್ಟರ್‌ನೊಂದಿಗೆ ಚಿತ್ರದುರ್ಗ...

ಚಿತ್ರದುರ್ಗ | ಗೆದ್ದ ವ್ಯಕ್ತಿಗೆ ಚಪ್ಪಾಳೆ ಹೊಡೆಯುವುದಕ್ಕಿಂತ ಬಿದ್ದ ವ್ಯಕ್ತಿಯನ್ನು ಎತ್ತಿ ನಿಲ್ಲಿಸುವುದೇ ಶ್ರೇಷ್ಠ ಕೆಲಸ: ಆರ್‌ ರಂಗಾರೆಡ್ಡಿ

ಗೆದ್ದ ವ್ಯಕ್ತಿಗೆ ಚಪ್ಪಾಳೆ ಹೊಡೆಯುವುದಕ್ಕಿಂತ ಬಿದ್ದ ವ್ಯಕ್ತಿಯನ್ನು ಎತ್ತಿ ನಿಲ್ಲಿಸುವುದೇ ಶ್ರೇಷ್ಠ ಕೆಲಸ ಎಂದು ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್‌ ರಂಗಾರೆಡ್ಡಿ ಹೇಳಿದರು.ಚಿತ್ರದುರ್ಗದ ಕೋಟೆನಾಡು ಬುದ್ಧ ವಿಹಾರದಲ್ಲಿ 'ಮಾನವನ ಶ್ರೇಷ್ಠತೆಗೆ ನೈತಿಕತೆಯೇ...

ಚಿತ್ರದುರ್ಗ | ಹಾಳಾಗಿದೆ ಆರೋಗ್ಯ ಉಪಕೇಂದ್ರ; ಗ್ರಾಮಸ್ಥರಿಗೆ ಆರೋಗ್ಯ ಸೇವೆಯೂ ದೂರ

ಚಿಕ್ಕಂದವಾಡಿಯಲ್ಲಿ ಒಂದು ಪ್ರಾಥಮಿಕ ಆರೋಗ್ಯ ಉಪ ಕೇಂದ್ರವಿದೆ. ಆದರೆ, ಅದು ನಿಜಕ್ಕೂ ಆರೋಗ್ಯ ಕೇಂದ್ರವೇ ಎಂಬ ಅನುಮಾನ ಮೂಡಿಸುತ್ತದೆ. ಸುತ್ತಮುತ್ತ ಕಸದ ರಾಶಿ, ನಾಮಫಲಕವೇ ಇಲ್ಲದೆ ಕಟ್ಟಡ, ಕುರುಚಲು ಗಿಡ-ಗಂಟಿಗಳು, ರಾಶಿ ಬಿದ್ದಿರುವ...

ಚಿತ್ರದುರ್ಗ | ಅಭಿವೃದ್ಧಿ ಕೆಲಸಗಳಿಗೆ ಪಿಡಿಒ ನಿರ್ಲಕ್ಷ್ಯ ಆರೋಪ; ರಾಜೀನಾಮೆ ನೀಡಿದ ಗ್ರಾಪಂ ಸದಸ್ಯರು

ಪಿಡಿಒ ನಿರ್ಲಕ್ಷ್ಯಕ್ಕೆ ಬೇಸತ್ತು ಸರ್ವಾನುಮತದಿಂದ ಸಾಮೂಹಿಕವಾಗಿ 11 ಸದಸ್ಯರು ರಾಜೀನಾಮೆ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆಜೆಹಳ್ಳಿ ಹೋಬಳಿ ವ್ಯಾಪ್ತಿಯ ಕರಿಯಾಲ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.ರಾಜೀನಾಮೆ ನೀಡಿ ಮಾತನಾಡಿದ ಸದಸ್ಯರು,...

ಚಿತ್ರದುರ್ಗ | ಮದ್ಯದಂಗಡಿ ಬಂದ್‌ ಮಾಡುವಂತೆ ಆಗ್ರಹ

ಜೆಜೆ ಹಟ್ಟಿಯ ಮದ್ಯದ ಅಂಗಡಿಯನ್ನು ಬಂದ್ ಮಾಡಬೇಕು. ಇಲ್ಲವೇ ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಸಂಘರ್ಷ ಸಮಿತಿಯಿಂದ ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಜೆ ಜೆ ಹಟ್ಟಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ...

ಚಿತ್ರದುರ್ಗ | ಸರ್ಕಾರದ ಆದೇಶಕ್ಕೆ ಕಿಮ್ಮತ್ತೇ ಇಲ್ಲ: ಕೆ.ಟಿ ಶಿವಕುಮಾರ್ ಕಿಡಿ

ಶೇ. 60ರಷ್ಟು ಕನ್ನಡ ನಾಮಫಲಕಗಳನ್ನು ಅಂಗಡಿ ಮುಂಗಟ್ಟುಗಳ ಮುಂದೆ ಹಾಕಿದಂತೆ ಕಾಣಿಸುವುದಿಲ್ಲ, ಇದರಿಂದ ಸರ್ಕಾರದ ಆದೇಶಕ್ಕೆ ಬೆಲೆಯಿಲ್ಲವೆನ್ನುವುದು ಗೊತ್ತಾಗುತ್ತದೆ ಎಂದು ಕರುನಾಡ ವಿಜಯ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.ಚಿತ್ರದುರ್ಗ ನಗರದಲ್ಲಿ ಕರುನಾಡ...

ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಧರಣಿ

ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ 5,300 ಕೋಟಿ ರೂ.ಗಳನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಚಿತ್ರದುರ್ಗ ಜಿಲ್ಲಾ ಪಂಚಾಯತಿ ಎದುರು...

ಚಿತ್ರದುರ್ಗ | ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯರ್ತೆಯರ ಪ್ರತಿಭಟನೆ

ಪ್ರಸಕ್ತ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯರ್ತೆಯರು ಹಾಗೂ ಸಹಾಯಕಿಯರಿಗೆ 6ನೇ ಗ್ಯಾರಂಟಿಯಾಗಿ ಗೌರವ ಧನ ಹೆಚ್ಚಿಸುವಂತೆ ಚಿತ್ರದುರ್ಗದಲ್ಲಿ ಎಐಟಿಯುಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಡಳಿತದ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.ಚಿತ್ರದುರ್ಗ ಕೆಎಸ್‌ಆರ್‌ಟಿಸಿ ಪಕ್ಕದಲ್ಲಿರುವ...

ಚಿತ್ರದುರ್ಗ | ಸಾರ್ವಜನಿಕ ವಲಯದಲ್ಲಿ ʼಸಂವಿಧಾನ ಜಾಥಾʼಕ್ಕೆ ಉತ್ತಮ ಸ್ಪಂದನೆ: ಜಿಲ್ಲಾಧಿಕಾರಿ

ಸಂವಿಧಾನದ ಆಶಯ ಮತ್ತು ಮೌಲ್ಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರದಿಂದ "ಸಂವಿಧಾನ ಜಾಗೃತಿ ಜಾಥಾ''ವನ್ನು ಹಮ್ಮಿಕೊಂಡಿದ್ದು, ಚಿತ್ರದುರ್ಗ ಜಿಲ್ಲಾದ್ಯಂತ ಸಂವಿಧಾನ ಜಾಥಾಕ್ಕೆ ಸಾರ್ವಜನಿಕ ವಲಯದಲ್ಲಿ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು...

ಜನಪ್ರಿಯ