ಚಿತ್ರದುರ್ಗ

ಚಿತ್ರದುರ್ಗ | ಇಡಿ, ಸಿಬಿಐ ಮೇಲೆ ಒತ್ತಡ ಹಾಕಿ ವಿರೋಧ ಪಕ್ಷದವರನ್ನು ಬೆದರಿಸಲಾಗುತ್ತಿದೆ: ಮಯೂರ ಜಯಕುಮಾರ್‌

ಬಿಜೆಪಿ ಸರ್ಕಾರ ತನ್ನ ಆಧಿಕಾರವನ್ನು ಬಳಸಿಕೊಂಡು ಇಡಿ, ಸಿಬಿಐ ಅವರ ಮೇಲೆ ಒತ್ತಡ ಹಾಕಿ ವಿರೋಧ ಪಕ್ಷದವರನ್ನು ಬೆದರಿಸುವ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಮಯೂರ ಜಯಕುಮಾರ್‌...

ಚಿತ್ರದುರ್ಗ | ಮನರೇಗಾ ಯೋಜನೆಯಡಿ ಕೆಲಸಕ್ಕಾಗಿ ಆಗ್ರಹ

ಬರಗಾಲದಲ್ಲಿ ನೆಪ ಹೇಳುವುದು ಬಿಟ್ಟು ಕೆಲಸ ಮಾಡಲು ಹೇಳುವಲ್ಲಿ ತಾಲೂಕು ಪಂಚಾಯತಿ ಮನರೇಗಾ ವಿಭಾಗದವರು ವಿಫಲರಾಗಿದ್ದಾರೆ ಎಂದು ಗ್ರಾಕೂಸ್‌ (ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ ಚಿತ್ರದುರ್ಗಾ) ಸಂಘಟನೆಯ ಜಿಲ್ಲಾ ಸಂಚಾಲಕಿ ತೇಜೇಶ್ವರಿ ಆರೋಪಿಸಿದರು.ಚಿತ್ರದುರ್ಗ...

ಚಿತ್ರದುರ್ಗ | ವಾಣಿವಿಲಾಸ ಸಾಗರ ಜಲಾಶಯದ ನೀರು ಆಂಧ್ರಕ್ಕೆ; ರೈತರಿಂದ ಅಧಿಕಾರಿಗಳಿಗೆ ಘೆರಾವ್

ವಾಣಿವಿಲಾಸ ಸಾಗರ ಜಲಾಶಯದಿಂದ ಚಳ್ಳಕೆರೆಗೆ ನೀರು ಹರಿಸುವುದು ಬಿಟ್ಟು ಆಂಧ್ರಕ್ಕೆ ಕಳುಹಿಸುತ್ತಿರುವುದನ್ನು ಖಂಡಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ನೀರಾವರಿ ಇಲಾಖೆ ಮುಂದೆ ಪ್ರತಿಭಟನೆ ಮಾಡಿದ ರೈತರು, ಬಾಗಿಲು ಬಂದ್ ಮಾಡಿ ಇಲಾಖೆ ಅಧಿಕಾರಿಗಳಿಗೆ...

ಚಿತ್ರದುರ್ಗ | ʼವಿರೋಧ ಪಕ್ಷದವರು ನೀಡಿದಕ್ಕಿಂತ ಹೆಚ್ಚಿನ ಹಣವನ್ನು ನಮ್ಮ ಕ್ಷೇತ್ರದಲ್ಲಿ ನೀಡಬೇಕುʼ ವಿಡಿಯೋ ವೈರಲ್‌, ಕ್ರಮಕ್ಕೆ ಒತ್ತಾಯ

ವಿರೋಧ ಪಕ್ಷದವರು ನೀಡಿದಕ್ಕಿಂತ ಹೆಚ್ಚಿನ ಹಣವನ್ನು ನಮ್ಮ ಕ್ಷೇತ್ರದಲ್ಲಿ ನೀಡಬೇಕು, ಇದರ ಬಗ್ಗೆ ಅಜ್ಜ ತಿಳಿಸಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು, ಇದರ ಬಗ್ಗೆ ಚುನಾವಣಾ ಆಯೋಗ ಕ್ರಮವನ್ನು...

ಚಿತ್ರದುರ್ಗ | ಎನ್‌ಡಿಎ ಆಡಳಿತದಲ್ಲಿ ದೇಶದ ಪತ್ರಿಕಾ ಸ್ವಾತಂತ್ರ್ಯ ಸಂಪೂರ್ಣ ದಮನವಾಗಿದೆ: ಪಿ ಸಾಯಿನಾಥ್

ಮೋದಿ ನೇತೃತ್ವದ ಎನ್‌ಡಿಎ ಅವಧಿಯಲ್ಲಿ ದೇಶದ ಪತ್ರಿಕಾ ಸ್ವಾತಂತ್ರ್ಯ ಸಂಪೂರ್ಣ ದಮನವಾಗಿದೆ. ವಿಶ್ವಗುರು ಎಂದುಕೊಳ್ಳುವ ಮೋದಿ ಹತ್ತು ವರ್ಷಗಳಲ್ಲಿ ಒಮ್ಮೆಯೂ ಪತ್ರಿಕಾಗೋಷ್ಠಿಯನ್ನೇ ನಡೆಸದೇ ಪ್ರಜಾಪ್ರಭುತ್ವ ತತ್ವಗಳನ್ನು ಗಾಳಿಗೆ ತೂರಿದ್ದಾರೆ ಎಂದು ಪತ್ರಕರ್ತ ಮ್ಯಾಗ್ಗೆಸೆ...

ಚಿತ್ರದುರ್ಗ | ಶಾಸಕ ಎಂ ಚಂದ್ರಪ್ಪ ಜೊತೆ ಬಿ.ಎಸ್‌ ಯಡಿಯೂರಪ್ಪ ಚರ್ಚೆ; ಬಂಡಾಯ ಶಮನ

ಚಿತ್ರದುರ್ಗ ಪರಿಶಿಷ್ಟ ಜಾತಿ ಲೋಕಸಭೆ ಮೀಸಲು ಕ್ಷೇತ್ರದ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮತ್ತು ಪುತ್ರ ಎಂ.ಸಿ.ರಘುಚಂದನ್‌ ಬಂಡಾಯವೆದ್ದಿದ್ದರು.ಟಿಕೆಟ್ ತಪ್ಪಿಸಲು ಯಡಿಯೂರಪ್ಪನವರೇ ಕಾರಣ ಎಂದು ಆರೋಪಿಸಿದ್ದರು. ಪಕ್ಷೇತರವಾಗಿ...

ಚಿತ್ರದುರ್ಗ | ಸಂವಿಧಾನ ಉಳಿಸುವುದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕಿದೆ; ಬಿ.ಎನ್. ಚಂದ್ರಪ್ಪ

ಸಂವಿಧಾನಕ್ಕೆ ಆಪತ್ತು ಬಂದಿದೆ. ಸಂವಿಧಾನ ಉಳಿಸುವುದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ತಿಳಿಸಿದ್ದಾರೆ.ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಬಿ ಫಾರಂ ದೇವರ ಸನ್ನಿಧಿಯಲ್ಲಿಟ್ಟು...

ಚಿತ್ರದುರ್ಗ | ಶಾಸಕ ಚಂದ್ರಪ್ಪಗೆ ಏಕವಚನದಲ್ಲಿ ಮಾಜಿ ಶಾಸಕ ತಿಪ್ಪಾರೆಡ್ಡಿ ತರಾಟೆ

ನಾನು ಶಾಸಕನಾದಾಗ ಅವನು ಚಳ್ಳಕೆರೆಯಲ್ಲಿ ನಿಕ್ಕರ್ ಹಾಕಿಕೊಳ್ಳುತ್ತಿದ್ದ ನಾನು ಅವನಿಗಿಂತ ವಯಸ್ಸಿನಲ್ಲಿ ಹಿರಿಯ, ನಾನು ಪಕ್ಷದ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಇಡೀ ಜಿಲ್ಲೆಯ ಪ್ರತೀ ಪ್ರದೇಶದ ಚಿತ್ರಣ ನನಗೆ ಗೊತ್ತಿದೆ ವರಿಷ್ಠರು...

ಚಿತ್ರದುರ್ಗ | ಲಿಂಗಾಯತ ಸಮುದಾಯದಿಂದ ಗೆದ್ದ ಯಡಿಯೂರಪ್ಪ, ಸಮುದಾಯದ ವಿರುದ್ಧವೇ ಮಾತನಾಡುವುದು ಸರಿಯಲ್ಲ: ಅಗ್ರಹಾರ ಮಂಜುನಾಥ್

ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ಏನಾದರೂ ಶಾಸಕರಾಗಿದ್ದರೆ ಅದು ಯಡಿಯೂರಪ್ಪ ಹಾಗೂ ಅವರ ಕುಟುಂಬದ ಕೃಪಾಶೀರ್ವಾದದಿಂದ ಅದನ್ನು ಅವರು ಮನಗಾಣಬೇಕೆಂದು ಹೊಳಲ್ಕೆರೆಯ ಅಗ್ರಹಾರದ ಮಂಜುನಾಥ್ ಹೇಳಿದರು.ಚಿತ್ರದುರ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಲಿಂಗಾಯಿತ ಸಮುದಾಯದ...

ಚಿತ್ರದುರ್ಗ | ಪರೀಕ್ಷೆಯಲ್ಲಿ ನಕಲು ಮಾಡಲು ಸಹಕಾರ; ನಾಲ್ವರು ಶಿಕ್ಷಕರ ಅಮಾನತು

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿ, ಕರ್ತವ್ಯಲೋಪ ಎಸಗಿದ ನಾಲ್ವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಲ್ಕು ಶಾಲೆಗಳ ನಾಲ್ವರು ಶಿಕ್ಷಕರು ಅಮಾನತಾಗಿದ್ದಾರೆ.ಚಳ್ಳಕೆರೆ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ...

ಚಿತ್ರದುರ್ಗ | ಮತದಾನ ಪ್ರಮಾಣ ಹೆಚ್ಚಿಸಲು ವಾಕಥಾನ್ ಜಾಥಾ

ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆ ಪ್ರದೇಶಗಳಲ್ಲಿ ಮತದಾನ ಹೆಚ್ಚಳ ಮಾಡುವ ಸಲುವಾಗಿ ಗುರುವಾರ (ಮಾ.28) ವಾಕಥಾನ್ ಜಾಥಾ ಮೂಲಕ ಜಾಗೃತಿ ಮೂಡಿಸಲಾಯಿತು.ಚಿತ್ರದುರ್ಗ ಜಿಲ್ಲಾಡಳಿತ, ಜಿಲ್ಲಾ...

ಚಿತ್ರದುರ್ಗ | ಕುಡಿಯುವ ನೀರಿನ ಅಪವ್ಯಯ, ಆನಧಿಕೃತ ದುರ್ಬಳಕೆ ತಡೆಗಟ್ಟಿ; ತಾ.ಪಂ ಇಒ ಶಿವಪ್ರಕಾಶ್

ಗ್ರಾಮಗಳಲ್ಲಿ ಕುಡಿಯುವನೀರಿನ ಅಪವ್ಯಯ ಹಾಗೂ ಆನಧಿಕೃತ ದುರ್ಬಳಕೆ ತಡೆಗಟ್ಟುವಂತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾ.ಪಂ. ಇಒ ಶಿವಪ್ರಕಾಶ್, ಎಸ್ ಸೂಚನೆ ನೀಡಿದರು.ಹೊಳಲ್ಕೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಸರಬರಾಜು ಕುರಿತು...

ಜನಪ್ರಿಯ