ದೇವದುರ್ಗ

ರಾಯಚೂರು | ಪೇದೆ ಮೇಲೆ ಶಾಸಕಿ ಪುತ್ರನಿಂದ ಹಲ್ಲೆ ಪ್ರಕರಣ; ಪೊಲೀಸ್‌ ಸಿಬ್ಬಂದಿ ಸಹಿ ಸಂಗ್ರಹ ಅಭಿಯಾನ

ಪೊಲೀಸ್‌ ಕಾನ್ಸ್‌ಟೇಬಲ್‌ ಮೇಲೆ ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕಿ ಕರೆಮ್ಮ ಅವರ ಪುತ್ರ ಮತ್ತು ಪಿಎ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿಲ್ಲವೆಂದು ಅಸಮಾಧಾನಗೊಂಡಿರುವ ಕಾನ್ಸ್‌ಟೇಬಲ್ ಹನಮಂತರಾಯ ಮತ್ತು ಇತರ...

ರಾಯಚೂರು | ಅಕ್ರಮ ಮರಳು ಸಾಗಣೆ ತಡೆಯಲು ಹೋದ ಪೇದೆ ಮೇಲೆ ಹಲ್ಲೆ: ಶಾಸಕಿಯ ಪುತ್ರನ ವಿರುದ್ಧ ಪ್ರಕರಣ; ಪ್ರತಿಭಟನೆ

ಅಕ್ರಮ ಮರಳು ದಂಧೆಯನ್ನು ತಡೆಯಲು ಹೋದ ಪೊಲೀಸ್ ಪೇದೆ ಮೇಲೆಯೇ ದಂಧೆಕೋರರು ಭೀಕರ ಹಲ್ಲೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.ಕೆಲವು ದಿನದಿಂದ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿರುವುದು...

ಕೃಷ್ಣಾ, ತುಂಗಭದ್ರಾ ನದಿಗಳಲ್ಲಿ ಅಕ್ರಮ ಮರಳುಗಾರಿಕೆ; ಕ್ರಮಕ್ಕೆ ಆಗ್ರಹ

ರಾಯಚೂರು ಮತ್ತು ಯಾದಗಿರಿ ಹಲವಾರು ಗ್ರಾಮಗಳಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಬೃಹತ್ ಯಂತ್ರಗಳನ್ನು ಬಳಸಿ ಗಣಿಗಾರಿಕೆ ನಡೆಸಲಾಗುತ್ತಿದೆ. ಅಧಿಕಾರಿಗಳು ಎಚ್ಚೆತ್ತು, ಅಕ್ರಮ ಮರಳು ಗಣಿಗಾರಿಕೆಯನ್ನು...

ರಾಯಚೂರು | ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ರಸ್ತೆ ತೆರವು

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜೋಳದಡಗಿ ಗ್ರಾಮ ಮತ್ತು ಯಾದಗಿರಿ ಜಿಲ್ಲೆಯ ಟೊಣ್ಣರು ಗ್ರಾಮದ ನಡುವೆ ಹರಿಯುವ ಕೃಷ್ಣ ನದಿ ಬಳಿ ಅಕ್ರಮ ಮರಳುಗಾರಿಕೆಗಾಗಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ರಸ್ತೆಯನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ.ಕಂದಾಯ...

ರಾಯಚೂರು | 100 ಕೋಟಿ ರೂ. ಅವ್ಯವಹಾರ ಪ್ರಕರಣ; ನಾಲ್ವರು ಪಿಡಿಒ ಅಮಾನತು

ಮನರೇಗಾ ಕಾಮಗಾರಿಗಳಲ್ಲಿ 100 ಕೋಟಿ ರೂ.ಗಳಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ದೇವದುರ್ಗ ತಾಲೂಕಿನ ನಾಲ್ವರು ಪಿಡಿಒಗಳನ್ನು ಅಮಾನತು ಮಾಡಲಾಗಿದೆ.ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತಿ ಪಿಡಿಒ...

ರಾಯಚೂರು | ಸರ್ವಜನಾಂಗದ ಅಭಿವೃದ್ಧಿ ಬಯಸುವ ಶ್ರೇಷ್ಠ ಗ್ರಂಥ ಸಂವಿಧಾನ: ಎಸ್‌ಟಿ ಕಲ್ಯಾಣಾಧಿಕಾರಿ ಮಂಜುಳಾ ಅಸುಂಡಿ 

ಭಾರತದ ಸಂವಿಧಾನ ಸರ್ವಜನಾಂಗದ ಅಭಿವೃದ್ಧಿಯನ್ನು ಬಯಸುವ ಶ್ರೇಷ್ಠ ಗ್ರಂಥ. ಇಂತಹ ಮಹಾನ್ ಗ್ರಂಥವನ್ನು ನಾವೆಲ್ಲ ಅಧ್ಯಯನ ಮಾಡಿ, ಅದರ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಪರಿಶಿಷ್ಟ ಪಂಗಡದ ಕಲ್ಯಾಣ...

ರಾಯಚೂರು |  ಗ್ರಾ.ಪಂ ಸದಸ್ಯರಿಂದ ಅಧಿಕಾರಿಗಳಿಗೆ ಬೆದರಿಕೆ; ಕ್ರಮಕ್ಕೆ ದಸಂಸ ಆಗ್ರಹ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಪಲನಕಮರಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತಡೆಯಾಜ್ಞೆ ಇರುವುದರಿಂದ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಆದರೆ ಗ್ರಾಮ ಪಂಚಾಯಿತಿ ಸದಸ್ಯ ಸಿದ್ದನಗೌಡ ಮೂಡಲಗುಂಡಾ ಎಂಬುವವರು ಅಧಿಕಾರಿಗಳನ್ನು ಬೆದರಿಸಿ ಕ್ರಿಯಾ...

ರಾಯಚೂರು | ದೇವದುರ್ಗದಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ಜೆಡಿಎಸ್ ಶಾಸಕಿ ಕರೆಮ್ಮ

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್‌ ಸೇರಿರುವ ಬೆನ್ನಲ್ಲೇ ಪಕ್ಷದ ಹಲವಾರು ಮುಖಂಡರು ಜೆಡಿಎಸ್‌ ತೊರೆಯಲು ಮುಂದಾಗಿದ್ದಾರೆ. ಈಗಾಗಲೇ ಪಕ್ಷದ ಮುಸ್ಲಿಂ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಡುವೆ, ಜೆಡಿಎಸ್‌-ಬಿಜೆಪಿ ಮೈತ್ರಿ...

ರಾಯಚೂರು | ಕಾಲುವೆಗೆ ನೀರು ಹರಿಸುವ ವಾರಬಂದಿ ಕ್ರಮ ಖಂಡಿಸಿ ಪ್ರತಿಭಟನೆ

ಮುಂಗಾರು ಹಂಗಾಮಿಗಾಗಿ ನಾರಾಯಣಪುರ ಬಲದಂಡೆ ಕಾಲುವೆಗೆ ನೀರು ಹರಿಸುತ್ತಿರುವ ವಾರಬಂದಿ ಕ್ರಮ ಅವೈಜ್ಞಾನಿಕವಾಗಿದೆ. ಈ ಕ್ರಮವನ್ನು ನಿಲ್ಲಿಸಿ, ನಿರಂತರವಾಗಿ ನೀರು ಹರಿಸಬೇಕು ಎಂದು ಕರ್ನಾಟಕ‌ ಪ್ರಾಂತ ರೈತ ಸಂಘ ಹಾಗೂ ಕಾಲುವೆ ನೀರು...

ರಾಯಚೂರು | ದಲಿತ ದೌರ್ಜನ್ಯ; ಸೆ.18ರ ಹಿರೇಕೂಡ್ಲಿಗಿ ಚಲೋ ಮುಂದೂಡಿಕೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಹಿರೇಕೂಡ್ಲಿಗಿ ಗ್ರಾಮದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಸೆಪ್ಟೆಂಬರ್‌ 18ರಂದು ಆಯೋಜಿಸಲಾಗಿದ್ದ ಹಿರೇಕೂಡ್ಲಿಗಿ ಚಲೋ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ...

ರಾಯಚೂರು | ಶುದ್ಧ ನೀರಿನ ಘಟಕಗಳ ಕಾರ್ಯಾಚರಣೆ ಸ್ಥಗಿತ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಗಲಗ ಗ್ರಾಮದಲ್ಲಿ ನಾಲ್ಕು ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ, ಒಂದೂ ಕೂಡ ಕಾರ್ಯಾಚರಣೆಯಲ್ಲಿಲ್ಲ.ಜಿಲ್ಲೆಯ ಜನರು ಕುಡಿಯುವ ನೀರಿಗಾಗಿ ಬೇಸಿಗೆ ಕಾಲದಲ್ಲಿ ಸಮಸ್ಯೆ ಎದುರಾಗುತ್ತದೆ. ಬೇಸಿಗೆ ಕಾಲದಲ್ಲಿ ಕಾಲುವೆ...

ರಾಯಚೂರು | ಪೊಲೀಸರು ತಪ್ಪಿತಸ್ಥರ ರಕ್ಷಣೆಗೆ ನಿಂತಿರುವುದನ್ನು ವಿರೋಧಿಸಿ ಸೆ.18ರಂದು ಪ್ರತಿಭಟನೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಹಿರೇಕೂಡ್ಲಿಗಿ ಮಾದಿಗ ಸಮೂದಾಯದವರ ಮೇಲೆ ಎಸ್‌ಟಿ ಜನಾಂಗದವರು ವಿನಾಕಾರಣ ಹಲ್ಲೆ ಮಾಡಿರುವುದನ್ನು ಖಂಡಿಸಿ, ಪ್ರತಿ ದೂರು ರದ್ದಿಗೆ ಆಗ್ರಹಿಸಿ ಸೆಪ್ಟೆಂಬರ್‌ 18ರಂದು ದಲಿತ ಸಂಘಟನೆಗಳ ಒಕ್ಕೂಟದಿಂದ ಚಲೋ...

ಜನಪ್ರಿಯ