ಸಂಪಾದಕೀಯ

ಈ ದಿನ ಸಂಪಾದಕೀಯ | ಚುನಾವಣಾ ವಿಷಯವಾದ ’ಸಂವಿಧಾನ’ ಮತ್ತು ಮೋದಿ ಮಾತಿನ ಬೂಟಾಟಿಕೆ

ಕಳೆದ ಹತ್ತು ವರ್ಷಗಳಲ್ಲಿ ಮೋದಿ ಸರ್ಕಾರ ಅನುಸರಿಸಿದ ದಮನಕಾರಿ ನೀತಿಗಳನ್ನು ನೋಡಿದರೆ ಇಲ್ಲಿರುವುದು ಚುನಾಯಿತ ಸರ್ವಾಧಿಕಾರ ಎಂಬುದು ಎಂಥವರಿಗೂ ಅರ್ಥವಾಗುತ್ತದೆ 2024ರ ಲೋಕಸಭಾ ಚುನಾವಣೆಯ ಕಣದಲ್ಲಿ ಚರ್ಚೆಯಲ್ಲಿರುವ ವಿಷಯಗಳನ್ನು ನಾವು ಗಂಭೀರವಾಗಿ ಗಮನಿಸಬೇಕಿದೆ. ನಿರುದ್ಯೋಗ,...

ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ

ಪ್ರಣಾಳಿಕೆಯಲ್ಲೂ ಅಡಿಯೂ ಮೋದಿಯೇ, ಮುಡಿಯೂ ಮೋದಿಯೇ. ಆದಿಯೂ ಮೋದಿಯೇ, ಅಂತ್ಯವೂ ಮೋದಿಯೇ. ಬಿಜೆಪಿಯು ಏಕವ್ಯಕ್ತಿ ಕೇಂದ್ರಿತ ಪಕ್ಷವಾಗಿ ದಶಕವೇ ಉರುಳಿದೆ. ಒಂದರಿಂದ ಆರಂಭಿಸಿ ನೂರು ಸ್ಥಾನಗಳಲ್ಲೂ ರಾರಾಜಿಸಿರುವುದು ನರೇಂದ್ರ ಮೋದಿ ಮಾತ್ರವೇ. ಪಕ್ಷಕ್ಕೇ...

ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

'ಮೋಶಾ'ಗಳ ಸೋಲಿಸುವ ಸುಪಾರಿಗೆ ವಿಚಲಿತರಾಗಿರುವ ಕುಮಾರಸ್ವಾಮಿಯವರು, ಬಿಜೆಪಿಯ ಹುನ್ನಾರವನ್ನು ಬಯಲು ಮಾಡಲಾಗದೆ ಸಂದಿಗ್ಧಕ್ಕೆ ಸಿಲುಕಿದ್ದಾರೆ. ಆ ಸಿಟ್ಟನ್ನು ಕಾಂಗ್ರೆಸ್ಸಿನ ಡಿ.ಕೆ. ಶಿವಕುಮಾರ್ ಮೇಲೆ ಹಾಕಿ, ಅವರ 'ಬಂಡವಾಳ' ಬಯಲು ಮಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್...

ಈ ದಿನ ಸಂಪಾದಕೀಯ | ದೇವೇಗೌಡರ ದೈತ್ಯಶಕ್ತಿ, ಮೋದಿಯ ಮೋಡಿ ಮತ್ತು ದಂಗಾದ ಜನ

ಮೇಲ್ನೋಟಕ್ಕಿದು ಕೊಡು-ಕೊಳ್ಳುವ ಮೈತ್ರಿಯಂತೆ ಕಂಡರೂ, ಗೆದ್ದರೆ ಮಾತ್ರ ಇಬ್ಬರಿಗೂ ಲಾಭವಿದೆ. ಸೋತರೆ, ಜೆಡಿಎಸ್ ನಿರ್ನಾಮವಾಗಲಿದೆ. ಆದರೂ ಮೋದಿಯವರ 'ಮೋಡಿ'ಗೆ ಗೌಡರು ಮರುಳಾಗುವ, ದೇವೇಗೌಡರ 'ದೈತ್ಯಶಕ್ತಿ'ಗೆ ಮೋದಿ ದಂಗಾಗುವ ಬಣ್ಣವಿಲ್ಲದ ಬೀದಿ ನಾಟಕ ನಡೆಯುತ್ತಲೇ...

ಈ ದಿನ ಸಂಪಾದಕೀಯ | ಬಯಲಾಗುತ್ತಿರುವ ಸುಳ್ಳುಗಳು, ಬೆತ್ತಲಾಗುತ್ತಿರುವ ಬಿಜೆಪಿ

ಹತ್ತು ವರ್ಷಗಳ ಕಾಲ ದೇಶವನ್ನಾಳಿದ ಬಿಜೆಪಿ, ತನ್ನ ಆಡಳಿತವನ್ನು, ಅಭಿವೃದ್ಧಿಯನ್ನು ದೇಶದ ಜನತೆಯ ಮುಂದಿಟ್ಟು ಮತ ಕೇಳಬೇಕಾಗಿತ್ತು. ಅದು ಬಿಜೆಪಿ ನಾಯಕರ ವಿವೇಕಯುತ ನಡೆಯಾಗಿತ್ತು. ಅದು ಬಿಟ್ಟು, ಮೀನು ತಿಂದ, ಮೊಘಲ, ಸೆಂಗೋಲು,...

ಈ ದಿನ ಸಂಪಾದಕೀಯ | ಬೀಫ್‌ ಕಂಪನಿಗಳಿಂದ ದೇಣಿಗೆ ಪಡೆದ ಬಿಜೆಪಿ; ದನದ ಹೆಸರಿನಲ್ಲಿ ಜನರನ್ನು ಕೊಲ್ಲುವುದು ಇನ್ನಾದರೂ ನಿಲ್ಲಲಿ

ʼಗೋವು ತಾಯಿಗೆ ಸಮಾನʼ ಎಂದು ಭಾಷಣ ಬಿಗಿಯುತ್ತಾ ಪ್ರವರ್ಧಮಾನಕ್ಕೆ ಬಂದ ಮೋದಿ, ಮನಮೋಹನ್‌ ಸಿಂಗ್‌ ಅವಧಿಯಲ್ಲಿ ಭಾರತ ಗೋಮಾಂಸ ರಫ್ತಿನಲ್ಲಿ ನಂ ವನ್‌ ಸ್ಥಾನದಲ್ಲಿದೆ ಎಂದು ಗೇಲಿ ಮಾಡಿದ್ದರು. 2014 ಏಪ್ರಿಲ್‌ನಲ್ಲಿ ಬಿಹಾರದ...

ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು

ಅಚ್ಛೇ ದಿನಗಳು ಬರಲಿಲ್ಲ ಎಂಬುದು ಜನರ ಅಭಿಪ್ರಾಯಗಳಿಂದ ಸ್ಪಷ್ಟವಾಗುತ್ತದೆ. ದೇಶಭಕ್ತಿಯ ಹೆಸರಲ್ಲಿ ಅಧಿಕಾರಕ್ಕೆ ಬಂದ ಪಕ್ಷವು, ಈಗ ಭಕ್ತಿಯನ್ನು ಹಿಡಿದು ಚುನಾವಣೆ ಎದುರಿಸುವ ಕಸರತ್ತು ನಡೆಸಿ ವಿಫಲವಾಗಿದೆ.ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾವನಾತ್ಮಕ...

ಈ ದಿನ ಸಂಪಾದಕೀಯ | ಕಾಂಗ್ರೆಸ್ ಪ್ರಣಾಳಿಕೆ- ಸುಳ್ಳು ಸುಳ್ಳೇ ಮುಸ್ಲಿಮ್ ಲೀಗ್ ಮೊಹರು ಹಾಕಿದ ಮೋದಿ

ಮೋದಿಯವರ ಹೇಳಿಕೆ ಕೀಳು ಉದ್ದೇಶದ ‘ಹಿಟ್ ಅಂಡ್ ರನ್’ ತಂತ್ರ. ಆದರೆ ದೇಶದ ಎಲ್ಲ ಪತ್ರಿಕೆಗಳೂ ಮುಖಪುಟದಲ್ಲಿ ದೊಡ್ಡ ದೊಡ್ಡ ತಲೆಬರೆಹಗಳನ್ನು ಲೀಡ್ ಗಳನ್ನು ಸಾರಾಸಗಟಾಗಿ ಪ್ರಕಟಿಸಿವೆ. ಒಂದೇ ಒಂದು ಪತ್ರಿಕೆ ಕೂಡ...

ಈ ದಿನ ಸಂಪಾದಕೀಯ | ಲಡಾಖಿನ ಹೋರಾಟವೂ ಮತ್ತು ಮೋದಿಯ ಮೊಂಡಾಟವೂ

ಆರ್ಟಿಕಲ್‌ 370 ತೆರವುಗೊಳಿಸಿದ ಮೋದಿಯವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಯಾರು ಬೇಕಾದರೂ ಭೂಮಿ ಖರೀದಿಸಬಹುದು ಎಂದು ಘೋಷಿಸಿದರು. ಆದರೆ ಅದರಿಂದ ಲಾಭವಾಗಿದ್ದು ಸ್ಥಳೀಯರಿಗಲ್ಲ, ದೇಶದ ಜನರಿಗಲ್ಲ, ಮೋದಿಯ ಆಪ್ತ ಕಾರ್ಪೊರೇಟ್‌ ಕುಳಗಳಿಗೆ. ಗಣಿಗಾರಿಕೆ,...

ಈ ದಿನ ಸಂಪಾದಕೀಯ | ಸರ್ವಾಧಿಕಾರದತ್ತ ದೇಶ ದಾಪುಗಾಲು ಹಾಕುತ್ತಿಲ್ಲವೇ? ಅವರಿಗಾದದ್ದು ನಮಗಾಗುವುದಿಲ್ಲವೇ?

ಹಿಟ್ಲರ್ ಮತ್ತು ಪುಟಿನ್ ಮಾಡಿದಂತೆ, ಮೋದಿ ಅವರು ದೇಶದಲ್ಲಿ ವಿರೋಧ ಪಕ್ಷಗಳಿಲ್ಲದಂತೆ, ಪ್ರಶ್ನಿಸುವವರ ಸೊಲ್ಲಡಗುವಂತೆ ಸರಕಾರಿ ಏಜೆನ್ಸಿಗಳ ಮೂಲಕ ದಾಳಿ ಮಾಡಿಸುತ್ತಿಲ್ಲವೇ? ದಾಳಿಗೆ ಹೆದರಿ ದೇಣಿಗೆ ಕೊಟ್ಟವರಲ್ಲಿ ಕೇವಲ ಕಾರ್ಪೊರೇಟ್ ಕಂಪನಿಗಳಷ್ಟೇ ಅಲ್ಲ,...

ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

ಮನಮೋಹನ್ ಸಿಂಗ್ ಎಂದೂ ಅಧಿಕಾರ ಚಲಾಯಿಸಲಿಲ್ಲ, ಹಣ ಮಾಡಲಿಲ್ಲ, ಪ್ರಚಾರ ಬಯಸಲಿಲ್ಲ, ಪ್ರತಿಷ್ಠೆ-ಪರಾಕ್ರಮ ತೋರಲಿಲ್ಲ. ಆಗಿದ್ದೆಲ್ಲ ನನ್ನಿಂದ, ನಾನು ಅನ್ನಲಿಲ್ಲ. ಅಪರೂಪದ ಅರ್ಥಶಾಸ್ತ್ರಜ್ಞನಾಗಿದ್ದರೂ ಅಹಂ ತೋರಲಿಲ್ಲ. ಇಂತಹ ಸರಳ ಸಜ್ಜನನನ್ನು ಭಾರತದ ರಾಜಕಾರಣ...

ಈ ದಿನ ಸಂಪಾದಕೀಯ | ನಿರ್ಮಲಾ ಸೀತಾರಾಮನ್‌ ಮುಕ್ತಮನಸ್ಸಿನಿಂದ ಚರ್ಚೆಯಲ್ಲಿ ಭಾಗವಹಿಸುವರೇ ?

ನಿರ್ಮಲಾ ಸೀತಾರಾಮನ್‌ ಅವರು ರಾಜ್ಯದ ಪ್ರಜ್ಞಾವಂತರು ಸಿದ್ದಪಡಿಸಿರುವ ವೇದಿಕೆಗೆ ಬಂದು ಮುಕ್ತ ಮನಸ್ಸಿನಿಂದ ಚರ್ಚೆಯಲ್ಲಿ ಭಾಗವಹಿಸಿ ತಮ್ಮ ವಾದವನ್ನು ಮಂಡಿಸಬೇಕು. ಇಲ್ಲವಾದರೆ ತಮ್ಮ ಹೇಳಿಕೆ ಸುಳ್ಳಿನ ಕಂತೆ ಎಂದು ರಾಜ್ಯದ ಜನ ನಿರ್ಧರಿಸುತ್ತಾರೆ  ಒಂದು...

ಜನಪ್ರಿಯ