ಹೆಗ್ಗಡದೇವನಕೋಟೆ

ಮೈಸೂರು | ಪೌಷ್ಠಿಕ ಆಹಾರ, ಮೂಲಸೌಕರ್ಯ ಒದಗಿಸುವಂತೆ ಎಐಜೆಎಎಸ್‌ಸಿ ಆಗ್ರಹ

ಆದಿವಾಸಿ ಜನರಿಗೆ ಪೌಷ್ಠಿಕ ಆಹಾರ ಸೇರಿದಂತೆ ಇತರೆ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ಜನಾಧಿಕಾರ ಸುರಕ್ಷಾ ಸಮಿತಿಯಿಂದ ಪ್ರತಿಭಟನೆ ನಡೆಸಿದರು.ಅಖಿಲ ಭಾರತ ಜನಾಧಿಕಾರ ಸುರಕ್ಷಾ ಸಮಿತಿಯಿಂದ ಮೈಸೂರು ಜಿಲ್ಲೆ ಎಚ್‌...

ಮೈಸೂರು | ಗಿರಿಜನರಿಗೆ ಅರಣ್ಯ ಹಕ್ಕುಪತ್ರ ವಿತರಣೆ

ನಿಮ್ಮ ಕೃಷಿ ಭೂಮಿಯಲ್ಲಿ ನೀವೇ ವ್ಯವಸಾಯ ಮಾಡಬೇಕು. ಬೇರೆಯವರು ಬಂದು ನಿಮ್ಮ ಭೂಮಿ ಕೇಳಿದರೆ ಮಾರಾಟ ಮಾಡಬಾರದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಸಿ...

ಹೆಚ್‌ ಡಿ ಕೋಟೆ ತಾಲೂಕು ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್:‌ ಸಚಿವ ಹೆಚ್‌ ಸಿ ಮಹದೇವಪ್ಪ

ಮೈಸೂರು ಜಿಲ್ಲೆ ಹೆಚ್‌ ಡಿ ಕೋಟೆ ತಾಲೂಕಿನಲ್ಲಿ ಅತಿ ಹೆಚ್ಚು ಬಡವರಿದ್ದು, ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಸರ್ಕಾರದಿಂದ ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಯವರಿಗೆ ಶಿಫಾರಸು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು...

ಮೈಸೂರು | ಅಮಾನವೀಯತೆಗೆ ಸಾಕ್ಷಿಯಾದ ಸರ್ಕಾರಿ ಆಸ್ಪತ್ರೆ; ನೌಕರನನ್ನು ಮಲದಗುಂಡಿಗೆ ಇಳಿಸಿ ದೌರ್ಜನ್ಯ

ನಾವು ಚಂದ್ರನ ಮೇಲೆ ಕಾಲಿಟ್ಟು ವಿಜ್ಞಾನಯುಗದಲ್ಲಿ ಇದ್ದರೂ, ನಮ್ಮ ಮನಸ್ಥಿತಿಗಳು ಮಾತ್ರ ಮ್ಯಾನ್‌ ಹೋಲ್ಗೆ ಒಬ್ಬ ವ್ಯಕ್ತಿಯನ್ನು ಇಳಿಸುವ ಮಟ್ಟಕ್ಕೆ ಅಮಾನವೀಯವಾಗಿವೆ. ಇದನ್ನು ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆ ತಾಲೂಕು ಸರಕಾರಿ ಆಸ್ಪತ್ರೆ...

ಮೈಸೂರು | ಮೇಲಾಧಿಕಾರಿ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆ ನೌಕರ

ಮೇಲಾಧಿಕಾರಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಗುತ್ತಿಗೆ ನೌಕರನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ.ಮೂಲತಃ ಹುಣಸೂರು ತಾಲೂಕಿನ ಸಿಂಗರ ಮಾರನಹಳ್ಳಿಯ ವಿನೋದ್ (24) ಆತ್ಮಹತ್ಯೆಗೆ ಯತ್ನಿಸಿರುವ ಗುತ್ತಿಗೆ...

ಮೈಸೂರು | ಹುಲಿ ದಾಳಿ; ಬಾಲಕ ಬಲಿ

ಬಾಲಕನ ಮೇಲೆ ಹುಲಿ ದಾಳಿ ನಡೆಸಿದ್ದು, ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಎಚ್‌.ಡಿ ಕೋಟೆ ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಮೇಟಿಕುಪ್ಪೆ ವನ್ಯಜೀವಿ ವಲಯದಲ್ಲಿ ಬಾಲಕನ ಮೇಲೆ ಹುಲಿ ದಾಳಿ ಮಾಡಿದೆ....

ಮೈಸೂರು | ಕೊಂಬಿಗೆ ಬಲೆ ಸಿಲುಕಿಕೊಂಡು ಜಿಂಕೆ ನರಳಾಟ

ಕಬಿನಿ ಹಿನ್ನೀರು ಪ್ರದೇಶದಲ್ಲಿ ಮೀನಿನ ಬಲೆಗಳು ವನ್ಯಜೀವಿಗಳ ಪಾಲಿಗೆ ಕಂಟಕವಾಗುತ್ತಿದ್ದು, ಜಿಂಕೆಯ ಕೊಂಬಿಗೆ ಮೀನಿನ ಬಲೆ ಸುತ್ತಿಕೊಂಡು ಪರದಾಡುತ್ತಿದೆ.ಮೈಸೂರು ಜಿಲ್ಲೆ ಎಚ್ ಡಿ ಕೋಟೆ ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂತರ ಸಂತೆ...

ಜನಪ್ರಿಯ