ಜಿಲ್ಲೆಗಳು

ಇಂಡಿ-ವಿಜಯಪುರ ಮಾರ್ಗವಾಗಿ ತೆರಳುತ್ತಿದ್ದ ಬಸ್;‌ ನಿರ್ವಾಹಕನಿಂದ ಮಹಿಳೆಯರಿಗೆ ನಿಂದನೆ

ಇಂಡಿ-ವಿಜಯಪುರ ಮಾರ್ಗವಾಗಿ ತೆರಳುತ್ತಿದ್ದ ಬಸ್‌ನಲ್ಲಿ ನಿರ್ವಾಹಕ ಮಹಿಳಾ ಪ್ರಯಾಣಿಕರಿಗೆ ಏಕಚವನದಲ್ಲಿ ನಿಂದಿಸಿದ್ದು, ಇತರೆ ಪ್ರಯಾಣಿಕರಿಗೂ ಕಿರಿಕಿರಿ ಉಂಟು ಮಾಡಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.KA-28 F-2351 ಸಂಖ್ಯೆಯ ಬಸ್‌ ಸಂಜೆ 4-30ಕ್ಕೆ...

ಬೆಳಗಾವಿ | ಮನರೇಗಾದಡಿ ಮಹಿಳೆಯರಿಗೆ ಉದ್ಯೋಗ ನೀಡುವಂತೆ ಗ್ರಾ.ಪಂಚಾಯಿಗೆ ಮುತ್ತಿಗೆ

ಬೆಳಗಾವಿ ತಾಲೂಕಿನ ಕಾಳೇನಟ್ಟಿ ಗ್ರಾಮದ ಮಹಿಳೆಯರಿಗೆ ಮನರೇಗಾದಡಿ ಉದ್ಯೋಗ ನೀಡುವಂತೆ ಆಗ್ರಹಿಸಿ ಮಜ್ದೂರ್ ನವನಿರ್ಮಾಣ ಸಂಘದಿಂದ ಮಾರ್ಕಂಡೇಯನಗರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು."ಕಾಳೇನಟ್ಟಿ ಗ್ರಾಮದಲ್ಲಿ ದಲಿತ ಸಮುದಾಯದ ಬಡ ಕುಟುಂಬಗಳು ಹೆಚ್ಚಿನ...

ಚಿಕ್ಕಬಳ್ಳಾಪುರ | ಚುನಾವಣಾ ವೆಚ್ಚ ₹95 ಲಕ್ಷ ಮೀರಿದರೆ ಅಭ್ಯರ್ಥಿ ಅನರ್ಹ: ಜಿಲ್ಲಾಧಿಕಾರಿ ರವೀಂದ್ರ

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗೆ ₹95 ಲಕ್ಷಗಳವರೆಗೆ ಚುನಾವಣಾ ವೆಚ್ಚ ಮಾಡಲು ಅವಕಾಶವಿರುತ್ತದೆ. ಮಿತಿ ಮೀರಿ ವೆಚ್ಚ ಮಾಡಿದ ಅಭ್ಯರ್ಥಿಗಳು ಅರ್ನಹಗೊಳ್ಳಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಹೇಳಿದರು.2024ರ ಲೋಕಸಭೆ...

ತುಮಕೂರು | ಚುನಾವಣಾ ನೀತಿ ಸಂಹಿತೆ ಜಾರಿ; ಪ್ರಚಾರ ಸಾಮಗ್ರಿಗಳ ತೆರವು

ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬ್ಯಾನರ್, ಫ್ಲೆಕ್ಸ್, ಬಂಟಿಂಗ್, ಹೋರ್ಡಿಂಗ್, ಜನಪ್ರತಿನಿಧಿಗಳ ಭಾವಚಿತ್ರ/ಹೆಸರು, ಗೋಡೆಬರಹ ಸೇರಿದಂತೆ ಈವರೆಗೂ ಸುಮಾರು 5,000ದಷ್ಟು ಪ್ರಚಾರ...

ಧಾರವಾಡ | ಚುನಾವಣಾ ಅಭ್ಯರ್ಥಿಗಳಿಗೆ ‘ಛೀಮಾರಿ’ಯ ಸ್ವಾಗತ ನೀಡಿ; ರೈತ ಸಂಘದ ಕರೆ

ಬರಗಾಲದ ಬೇಗೆಯಲ್ಲಿ ಬಳಲುತ್ತಿರುವ ರೈತರು ಕುಡಿಯುವ ನೀರು ಮೇವು ಸಿಗುತ್ತಿಲ್ಲ, ಹಳ್ಳಿಗಳಲ್ಲಿ ಮತ ಕೇಳಲು ಬರುವ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ಛೀಮಾರಿ ಹಾಕಿ ಸ್ವಾಗತ ನೀಡಿ ಎಂದು ರೈತರಿಗೆ ರೈತ ಸಂಘ ಕರೆ...

ಉಡುಪಿ ಜಿಲ್ಲಾ ಸರ್ಜನ್ ಬದಲಾವಣೆ; ಸರ್ಕಾರದ ಕ್ರಮಕ್ಕೆ ಆಕ್ಷೇಪ

ಚುನಾವಣಾ ದಿನಾಂಕ ಘೋಷಣೆಯಾಗುವ ಹಂತದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಅವರನ್ನು ಬದಲಾವಣೆ ಮಾಡಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.‌ಸಾಮಾಜಿಕ ಕಾರ್ಯಕರ್ತ ರಾಮ ದಿವಾಣ ಪತ್ರಿಕಾ ಪ್ರಕಟಣೆಯಲ್ಲಿ...

ದಕ್ಷಿಣ ಕನ್ನಡ | ಭ್ರಷ್ಟಾಚಾರಕ್ಕೆ ಚುನಾವಣಾ ಬಾಂಡ್ ದಾರಿ: ಪ್ರಕಾಶ್ ರಾಜ್

ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳುತ್ತಿದ್ದಾರೆ. ಚುನಾವಣಾ ಬಾಂಡ್ ರಾಜಕೀಯ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ...

ಯಾದಗಿರಿ | ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಮನುಷ್ಯರ ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡಾಕೂಟಗಳು ಹೆಚ್ಚಿನ ಸಹಕಾರಿ. ಸರ್ಕಾರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ಉತ್ತಮ ಪಡಿಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ ಸುಶೀಲಾ ಬಿ ಸಲಹೆ ನೀಡಿದರು. ಯಾದಗಿರಿ ನಗರದ...

ಬಳ್ಳಾರಿ | ಅಕ್ರಮವಾಗಿ ಲೈಂಗಿಕ ಚಟುವಟಿಕೆ ಆರೋಪ; ಮಹಿಳೆ ಬಂಧನ

ಅಕ್ರಮ ಲೈಂಗಿಕ ಚಟುವಟಿಕೆ, ಮಹಿಳೆಯರ ಸಾಗಾಟ ಮಾಡುತ್ತಿದ್ದ ಅರೋಪದ ಮೇಲೆ ಮಹಿಳೆಯೊಬ್ಬರನ್ನು ಬಳ್ಳಾರಿ ನಗರದ ಕೌಲ್‌ಬಜಾರ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಡಿಹಟ್ಟಿ ಗ್ರಾಮದ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದ ಬಂಧಿತ ಮಹಿಳೆ, ಅಲ್ಲಿಗೆ ಬೇರೆ ಬೇರೆ...

ದ್ವಿತೀಯ ಪಿಯುಸಿ ಪರೀಕ್ಷೆ | ಮೌಲ್ಯಮಾಪನ ಕೇಂದ್ರಗಳ ಹೆಚ್ಚಳ; ಕೆಎಸ್ಇಎಬಿ ಸುತ್ತೋಲೆ

ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶವನ್ನು ತ್ವರಿತವಾಗಿ ಪ್ರಕಟಿಸುವ ಸಲುವಾಗಿ ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ(ಕೆಎಸ್ಇಎಬಿ) ಈ ವರ್ಷ ಮೌಲ್ಯಮಾಪನ ಕೇಂದ್ರಗಳ ಸಂಖ್ಯೆಯನ್ನು 65 ರಿಂದ 75ಕ್ಕೆ ಹೆಚ್ಚಿಸಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ...

ಉಡುಪಿ‌ | ಅಕ್ರಮವಾಗಿ ರೆಸಾರ್ಟ್ ನಿರ್ಮಾಣ; ಬಿಜೆಪಿ ಮಾಜಿ ಶಾಸಕರ ವಿರುದ್ಧ ಗ್ರಾಮಸ್ಥರ ಆಕ್ರೋಶ

ಬಡಾನಿಡಿಯೂರು ಕಡಲ ತೀರದಲ್ಲಿ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅಕ್ರಮವಾಗಿ ರೆಸಾರ್ಟ್ ನಿರ್ಮಾಣಕ್ಕೆ ಹುನ್ನಾರ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡದೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಆಗ್ರಹಿಸಿ ಉಡುಪಿಯ...

ಬೆಳಗಾವಿ | ರಾಜ್ಯದಲ್ಲಿ 15ರಿಂದ 20ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ; ಸಚಿವ ಸತೀಶ ಜಾರಕಿಹೊಳಿ

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 15ರಿಂದ 20ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.ಸೋಮವಾರ (ಮಾ.18) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು...

ಜನಪ್ರಿಯ