ಖಾನಾಪುರ

ಬರ ಪೀಡಿತ ಪ್ರದೇಶ ಪಟ್ಟಿಯಲ್ಲಿಲ್ಲ ಬೆಳಗಾವಿ – ಖಾನಾಪುರ; ರೈತರ ಅಸಮಾಧಾನ

ಬರ ಪೀಡಿತ ಪ್ರದೇಶಗಳ ಪಟ್ಟಿಯಿಂದ ಬೆಳಗಾವಿ ಜಿಲ್ಲೆಯ ಎರಡು ತಾಲೂಕುಗಳನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಸರ್ಕಾರದ ನಿರ್ಧಾರದಿಂದ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ರೈತರು ನಿರಾಶೆ ವ್ಯಕ್ತಪಡಿಸಿದ್ದಾರೆ. ಬರ ಪೀಡಿತ ಪ್ರದೇಶಗಳ ಪಟ್ಟಿಗೆ...

ಬೆಳಗಾವಿ | ಮತ್ತೊಂದು ಭೀಕರ ಅಪಘಾತ

ಮೈಸೂರಿನ ಟಿ ನರಸೀಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 10 ಮಂದಿ ಮೃತಪಟ್ಟಿದ್ದರು. ಆ ಘಟನೆ ಮಾಸುವ ಮುನ್ನವೇ ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ....

ಜನಪ್ರಿಯ