ಮಂಡ್ಯ

ಎಲ್ಲೊಯ್ತು ಸುಮಲತಾ ಸ್ವಾಭಿಮಾನ?; ಎಚ್‌ಡಿಕೆಗೆ ಬೆಂಬಲ ಅವಕಾಶವಾದಿ ರಾಜಕಾರಣ ಅಲ್ಲವೇ?

ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಮತ್ತು ಎಚ್‌.ಡಿ ಕುಮಾರಸ್ವಾಮಿ ನಡುವಿನ ಜಿದ್ದಿನ ಕಣವಾಗಿದ್ದ ಮಂಡ್ಯ, ಈ ಬಾರಿ ಇದೇ ಇಬ್ಬರ ದೋಸ್ತಿಗೂ ಸಾಕ್ಷಿಯಾಗಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವು ಜೆಡಿಎಸ್‌ ಪಾಲಾಗಿದ್ದು, ಎಚ್‌.ಡಿ...

ಸುಮಲತಾರನ್ನು ಭೇಟಿ ಮಾಡಿದ ಎಚ್‌ಡಿಕೆ; ಬೆಂಬಲಿಸುವಂತೆ ಮನವಿ

ಮಂಡ್ಯ ಲೋಕಸಭಾ ಕ್ಷೇತ್ರ ಬಿಜೆಪಿ-ಜೆಡಿಎಸ್‌ಗೆ ಇನ್ನೂ ಕಗ್ಗಂಟಿನ ಚರ್ಚೆಯಾಗಿ ಉಳಿದಿದೆ. ಮಂಡ್ಯ ಜೆಡಿಎಸ್ ಪಾಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ. ಬಿಜೆಪಿ ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದ ಸುಮಲತಾ ಇನ್ನೂ ತಮ್ಮ ನಿರ್ಧಾರವೇನು...

ಮಂಡ್ಯ | 58 ಲೀಟರ್ ಅಕ್ರಮ ಮದ್ಯ ವಶಕ್ಕೆ ಪಡೆದ ಕೆ.ಆರ್ ಪೇಟೆ ಪೊಲೀಸರು

ಲೋಕಸಭಾ ಚುನಾವಣಾ ಹಿನ್ನೆಲೆ, ಗಸ್ತು ತಿರುಗುತ್ತಿದ್ದ ಕೆ.ಆರ್. ಪೇಟೆ ಪೊಲೀಸರು 25,000 ರೂ. ಬೆಲೆಬಾಳುವ ಸುಮಾರು 58 ಲೀಟರ್ ವಿವಿಧ ಮಾದರಿಯ ಅಕ್ರಮ ಮಮದ್ಯ ವಶಕ್ಕೆ ಪಡೆದಿದ್ದಾರೆ.ಮಂಡ್ಯ ಜಿಲ್ಲಾ ಲೋಕಸಭಾ ಚುನಾವಣೆ ಹಿನ್ನೆಲೆ...

ಮೋದಿ ನಂಬಿ ಅತಂತ್ರವಾದ ಸಂಸದೆ ಸುಮಲತಾ; ಏ.3ರಂದು ನಿರ್ಧಾರ ಘೋಷಣೆ

ಮಂಡ್ಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸ್ವಾಭಿಮಾನದ ಹೆಸರಿನಲ್ಲಿ ಗೆದ್ದಿದ್ದ ಸಂಸದೆ ಸುಮಲತಾ ಅವರು ಪ್ರಧಾನಿ ಮೋದಿ ಮತ್ತು ಗೃಹಸಚಿವ ಅಮಿತ್ ಶಾರನ್ನು ನಂಬಿ ಬಿಜೆಪಿ ಸೇರಿ, ಅತಂತ್ರರಾಗಿದ್ದಾರೆ. ಸದ್ಯ, ಅಕ್ಷರಶಃ ಅವರ ಪರಿಸ್ಥಿತಿ...

ಮಂಡ್ಯ | ಕೋಮುವಾದಿ ಬಿಜೆಪಿ ಜೊತೆ ಸೇರಿದ ‘ಎಚ್‌ಡಿಕೆ’ಗಿಲ್ಲ ಬೆಂಬಲ; ಕಾಂಗ್ರೆಸ್‌ಗೆ ಜೈ ಎಂದ ದಲಿತ ಸಂಘಟನೆಗಳು

ಭಾರತದ ಸಂವಿಧಾನ ಬದಲಿಸಲು, ಮನುಸ್ಮೃತಿಯನ್ನು ಹೇರಲು ಹವಣಿಸುತ್ತಿರುವ ಕೋಮುವಾದಿ ಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಮಂಡ್ಯದಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡುವುದಿಲ್ಲ ಎಂದು ಮಂಡ್ಯ ಜಿಲ್ಲೆಯ...

ಮಂಡ್ಯ | ಕಾರ್ಖಾನೆಯ ಹಾರುವ ಬೂದಿ ನಿಯಂತ್ರಣಕ್ಕೆ ರೈತರ ಆಗ್ರಹ

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಮಾಕವಳ್ಳಿ ಕೋರಮಂಡಲ ಸಕ್ಕರೆ ಕಾರ್ಖಾನೆಯ ಹಾರುವ ಬೂದಿಯಿಂದ ರೈತರ ತೋಟದ ಫಸಲುಗಳು ಹಾಳಾಗುತ್ತಿವೆ. ಸೂಕ್ತ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ತಾಲೂಕು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಹಲವು...

ಲೋಕಸಭಾ ಚುನಾವಣೆ | ಮಂಡ್ಯದಲ್ಲಿ ಸ್ಪರ್ಧೆ: ನಾರಾಯಣಗೌಡ ಮನೆಗೆ ಎಚ್‌ಡಿಕೆ ದೌಡು

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಬೆನ್ನಲ್ಲೇ, ಜಿಲ್ಲೆಯಲ್ಲಿ ಬಿಜೆಪಿಗರನ್ನು ವಿಶ್ವಾಸಕ್ಕೆ ಪಡೆಯುಲು ಮುಂದಾಗಿದ್ದಾರೆ. ಮಾಜಿ ಸಚಿವ, ಬಿಜೆಪಿ ಮುಖಂಡ ಕೆ.ಸಿ...

ಲೋಕಸಭಾ ಚುನಾವಣೆ | ಜೆಡಿಎಸ್‌ ಪಾಲಿಗೆ ಮಂಡ್ಯ: ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದಿವೆ ನಾನಾ ಸವಾಲು

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಕಗ್ಗಂಟಾಗಿ ಉಳಿದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಅಂತೂ ಜೆಡಿಎಸ್‌ ಪಾಲಾಗಿದೆ. ಈಗ ಮಂಡ್ಯದಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿಯುವವರು ಯಾರು ಎಂಬ ಚರ್ಚೆ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ...

ಮಂಡ್ಯ | ಪಟಾಕಿ ಸ್ಫೋಟ: ಓರ್ವ ಕಾರ್ಮಿಕ ಸಾವು; ಇಬ್ಬರಿಗೆ ಗಾಯ

ಹಬ್ಬಕ್ಕೆಂದು ಆಲೆಮನೆಯಲ್ಲಿ ಪಟಾಕಿಗಳಿಗೆ ಮದ್ದು ತುಂಬುವ ವೇಳೆ ಸ್ಫೋಟ ಸಂಭವಿಸಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.ಮಂಡ್ಯ ತಾಲೂಕಿನ ಜಿ ಕೆಬ್ಬಹಳ್ಳಿ ಗ್ರಾಮದಲ್ಲಿ ಘಟನೆ ನಡೆಸಿದೆ. ದುರ್ಘಟನೆಯಲ್ಲಿ ತಮಿಳುನಾಡು ಮೂಲದ ಕಾರ್ಮಿಕ...

ಮಂಡ್ಯದ ಜನತೆ ಮತೀಯವಾದಕ್ಕೆ ಬಲಿಯಾಗುವುದು ಬೇಡ: ಎಂ ಜಿ ಹೆಗಡೆ

ಮಂಡ್ಯದ ಜನ ಸಕ್ಕರೆ ಹಂಚುವವರು ಸಕ್ಕರೆಯನ್ನೇ ಹಂಚಬೇಕೇ ಹೊರತು ದ್ವೇಷವನ್ನಲ್ಲ ಎಂದು ಮಂಗಳೂರಿನ ಎಂ ಜಿ ಹೆಗಡೆ ಅಭಿಪ್ರಾಯಪಟ್ಟರು.ಜಾಗೃತ ಕರ್ನಾಟಕ ಸಂಘಟನೆಯಿಂದ ಮಂಡ್ಯದ ರೈತ ಸಂಭಾಂಗಣದಲ್ಲಿ ಆಯೋಜಿಸಿದ್ದ ‘ಕುವೆಂಪು ಕ್ರಾಂತಿ ಕಹಳೆ 50′...

‘ನನ್ನನ್ನು ಒಂದು ಪಕ್ಷಕ್ಕೆ ಹೋಲಿಸಬೇಡಿ’; ಕುತೂಹಲ ಮೂಡಿಸಿದ ಸುಮಲತಾ ಹೇಳಿಕೆ

ಲೋಕಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿ ಬಿಡುಗಡೆಗೆ ಸಿದ್ದತೆ ನಡೆಸುತ್ತಿದೆ. ಆದರೆ, ಕರ್ನಾಟಕದಲ್ಲಿ ಇನ್ನೂ ಜೆಡಿಎಸ್‌-ಬಿಜೆಪಿ ನಡುವೆ ಸೀಟು ಹಂಚಿಕೆ ಪೂರ್ಣಗೊಂಡಿಲ್ಲ. ಹೀಗಾಗಿ, ಮಂಡ್ಯ ಲೋಕಸಭಾ ಕ್ಷೇತ್ರ...

ಮಂಡ್ಯ | ಡಿಸ್ಟಿಲರಿ ಘಟಕಕ್ಕೆ ವಿರೋಧ: ನಿಮ್ಮ ಅಭಿಪ್ರಾಯವನ್ನೇ ವರದಿ ಸಲ್ಲಿಸುವೆ; ಡಿಸಿ ಭರವಸೆ

ಕೋರಮಂಡಲ ಸಕ್ಕರೆ ಕಾರ್ಖಾನೆಯ ಸುತ್ತಮುತ್ತಲಿನ ಸಾವಿರಾರು ಸಾರ್ವಜನಿಕರು, ರೈತಪರ ಹೋರಾಟಗಾರರು ಪರಿಸರ ಸ್ನೇಹಿಗಳು ಅಪಾಯಕಾರಿ ಘಟಕಗಳಾದ ಡಿಸ್ಟಿಲರಿ ಮತ್ತು ಎಥನಾಲ್ ಬೇಡವೇ ಬೇಡ ಎಂದ ವಿರೋಧ ಅಭಿಪ್ರಾಯ ವ್ಯಕ್ತಪಡಿಸಿದ ಕಾರಣ ಸಭೆಯಲ್ಲಿ ನಡೆದ...

ಜನಪ್ರಿಯ