ಮೈಸೂರು

ಮಹಾರಾಜರನ್ನೇ ರಾಜಕೀಯಕ್ಕೆ ತಂದ ನಮ್ಮ ಮುಖಂಡರಿಗೆ ಧನ್ಯವಾದ: ಪ್ರತಾಪ್ ಸಿಂಹ

ಟಿಕೆಟ್‌ ಕೈತಪ್ಪುವುದು ಬಹುತೇಕ ಖಚಿತವೆಂದು ತಿಳಿದಿರುವ ಬಿಜೆಪಿ ಸಂಸದ ಪ್ರತಾಪ್‌ ಸಿಂಹ, ಸೋಮವಾರ ರಾತ್ರಿ ಫೇಸ್‌ಬುಕ್‌ ಲೈವ್‌ನಲ್ಲಿ ಗೋಳಾಡಿದ್ದಾರೆ. ಇದೀಗ, ಮೈಸೂರು ಕ್ಷೇತ್ರದಲ್ಲಿ ಅವರ ಬದಲು ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಬಿಜೆಪಿ...

ಮೈಸೂರು ಎಸ್‌ಡಿಪಿಐ ಕಾರ್ಯಕರ್ತನ ಹತ್ಯೆ ಪ್ರಕರಣ | ಕೆಎಂಡಿಸಿ ಅಧ್ಯಕ್ಷನ ಸಹಿತ ಐವರ ಮೇಲೆ ಎಫ್‌ಐಆರ್

ಮೈಸೂರಿನ ಮಾಜಿ ಕಾರ್ಪೊರೇಟರ್ ಅಯಾಝ್ ಪಾಷಾ (ಪಂಡು) ಸಹೋದರ ಧಾರ್ಮಿಕ ಗುರು ಹಾಗೂ ಎಸ್‌ಡಿಪಿಐ ಕಾರ್ಯಕರ್ತ ಮುಹಮ್ಮದ್ ಅಕ್ಮಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟ‌ರ್ ಬಶೀರ್ ಅಹ್ಮದ್, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ...

ಮೈಸೂರು | ಸಮಾಜಘಾತುಕ ಚಟುವಟಿಕೆ ತಡೆಗೆ ರೂಟ್ ಮಾರ್ಚ್‌

ಲೋಕಸಭಾ ಚುನಾವಣೆ ಮತ್ತು ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸಮಾಜಘಾತುಕ ಚಟುವಟಿಕೆಗಳು ನಡೆಯದಂತೆ ತಡೆಯಲು ಮತ್ತು ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ತುಂಬಲು ಬಿಗಿ ಪೊಲೀಸ್ ಪಡೆ ಶುಕ್ರವಾರ ಮೈಸೂರು ನಗರದ ಪ್ರಮುಖ ಬೀದಿಗಳಲ್ಲಿ ರೂಟ್ ಮಾರ್ಚ್‌...

ಕಾಂಗ್ರೆಸ್‌ನ ಮಾಜಿ ಶಾಸಕ, ʼಮೇಯರ್ʼ ವಾಸು ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಮಾಜಿ‌ ಶಾಸಕ ವಾಸು (72) ಶನಿವಾರ ನಿಧನರಾದರು.ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಾಸು ಕೊನೆಯುಸಿರೆಳೆದಿದ್ದಾರೆ.ʼಮೇಯರ್ʼ ವಾಸು ಎಂದೇ ಖ್ಯಾತರಾಗಿದ್ದ ಮಾಜಿ...

ಮೈಸೂರು | ಮತದಾನ ಕೇಂದ್ರಗಳನ್ನು ಆಕರ್ಷಕವಾಗಿಸಿ; ಅಧಿಕಾರಿಗಳಿಗೆ ಡಿಸಿ ಸೂಚನೆ

ಮತದಾರರಿಗೆ ಮತದಾನ ಕೇಂದ್ರಗಳು ಆಕರ್ಷಣೀಯವಾಗಿ ಕಾಣುವಂತೆ ಅವುಗಳನ್ನು ಸಿದ್ಧಪಡಿಸಬೇಕು. ಇಂತಹ ಕ್ರಮಗಳು ಚುನಾವಣೆಯಲ್ಲಿ ಮತದಾನದ ಪ್ರಮಾಣವವನ್ನು ಹೆಚ್ಚು ಮಾಡುತ್ತದೆ" ಎಂದು ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಅಧಿಕಾರಿಗಳಿಗೆ ತಿಳಿಸಿದರು.ಪಂಚಾಯತ್ ಇಲಾಖೆ ಅಧಿಕಾರಿಗಳಿಗೆ...

ಮೈಸೂರು | ಬಹುರೂಪಿ ಚಲನಚಿತ್ರೋತ್ಸವಕ್ಕೆ ಲೋಕೇಶ ಮೊಸಳೆ ಚಾಲನೆ

ಕನ್ನಡದ ಬೆಳವಣಿಗೆಯಲ್ಲಿ ಸಿನಿಮಾಗಳ ಪಾತ್ರವೂ ಬಹಳಷ್ಟಿದೆ. ಸಾಹಿತ್ಯದ ಹಲವಾರು ಕೃತಿಗಳು ಸಿನಿಮಾಗಳಾಗಿವೆ. ಸಿನಿಮಾ ಮತ್ತು ರಂಗಭೂಮಿಯಲ್ಲಿ ಸಾಹಿತಿಗಳು ಹಲವು ಪ್ರಯೋಗಗಳನ್ನು ಮಾಡಿದ್ದಾರೆ ಎಂದು ವನ್ಯಜೀವಿ ಛಾಯಾಗ್ರಾಹಕ ಲೋಕೇಶ ಮೊಸಳೆ ಹೇಳಿದ್ದಾರೆ.ಮೈಸೂರಿನ ರಂಗಾಯಣದಲ್ಲಿ ನಡೆಯುತ್ತಿರುವ...

ಮೈಸೂರು-ಮನಮದುರೈ ನಡುವೆ ವಿಶೇಷ ರೈಲು ಸಂಚಾರ

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಮೈಸೂರು ಮತ್ತು ತಮಿಳುನಾಡಿನ ಮನಮದುರೈ ನಡುವೆ ಎರಡೂ ಕಡೆ ಒಂದು ಟ್ರಿಪ್ ವಿಶೇಷ ರೈಲು ಸಂಚರಿಸುವುದಾಗಿ ತಿಳಿದುಬಂದಿದೆ.ವಿಶೇಷ ರೈಲು (06237) ಮಾರ್ಚ್ 11ರಂದು ಸಂಜೆ 6-35 ಕ್ಕೆ...

ಮೈಸೂರು | ನಾಲ್ವರು ವಾಹನ ಕಳ್ಳರ ಬಂಧನ; ಕದ್ದ ವಾಹನಗಳ ವಶ

ವಾಹನ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮೈಸೂರು ನಗರ ಪೊಲೀಸರು ಬಂಧಿಸಿದ್ದಾರೆ."ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೋಂದಣಿ ಫಲಕಗಳಿಲ್ಲದ ಎರಡು ವಾಹನಗಳಲ್ಲಿ ಸಂಚರಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅನುಮಾನಾಸ್ಪದವಾಗಿ ವಶಕ್ಕೆ ಪಡೆದ ಬಳಿಕ ಈ...

ಮೈಸೂರು | ಬೇಸಿಗೆಯ ತಾಪ ಹೆಚ್ಚಳ; ಬೆಂಕಿ ಅವಘಡ ಪ್ರಕರಣಗಳ ಏರಿಕೆ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಹಳೇ ಮೈಸೂರು ಭಾಗಗಳಲ್ಲಿ ಬೆಂಕಿಯ ಕಾವು ಏರುತ್ತಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ 50ಕ್ಕೂ ಹೆಚ್ಚು ಅಗ್ನಿಶಾಮಕ ಕರೆಗಳಿಗೆ ಸ್ಪಂದಿಸುವ ಕಠಿಣ ಕೆಲಸವನ್ನು ಅಗ್ನಿಶಾಮಕ ಮತ್ತು...

ಮೈಸೂರು | ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕ್ರಮ; ಮುಡಾ ಅಧ್ಯಕ್ಷ ಎಚ್ಚರಿಕೆ

ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ ಮರೀಗೌಡ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ಮೈಸೂರು ನಗರದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ,...

ಮೈಸೂರು | ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಹಲವಾರು ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಮಿತ್ರ ಪೋರ್ಟಲ್‌ಅನ್ನು ಅಭಿವೃದ್ಧಿ ಪಡಿಸಿದೆ. ಪೋರ್ಟಲ್‌ಅನ್ನು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹಾದೇವಪ್ಪ ಅವರು...

ಅಂಬೇಡ್ಕರ್‌ನ್ನು ಓದುವುದು ಮಾನವೀಯತೆ ಅಧ್ಯಯನ ಮಾಡಿದಂತೆ: ಸಚಿವ ಡಾ. ಹೆಚ್.ಸಿ ಮಹದೇವಪ್ಪ

ಡಾ. ಬಿ.ಆರ್ ಅಂಬೇಡ್ಕರ್ ಅವರನ್ನು ಓದುವುದು ಹೊಸ ದೇಶಕ್ಕೆ ಪ್ರವೇಶಿಸಿದಂತೆ ಹಾಗೂ ಮಾನವೀಯತೆಯನ್ನು ಅಧ್ಯಯನ ಮಾಡಿದಂತೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಹೇಳಿದ್ದಾರೆ.ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್...

ಜನಪ್ರಿಯ