ದೇಶ

ದಿನಪತ್ರಿಕೆಯಲ್ಲಿ ಕ್ಷಮಾಪಣೆಯನ್ನು ನಿಮ್ಮ ಜಾಹೀರಾತಿನಷ್ಟು ಗಾತ್ರದಲ್ಲೇ ಪ್ರಕಟಿಸಲಾಗಿದೆಯೇ: ರಾಮ್‌ದೇವ್‌ಗೆ ಸುಪ್ರೀಂ ತರಾಟೆ

ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರಂತರವಾಗಿ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದು, ಪತ್ರಿಕೆಗಳಲ್ಲಿ ಕ್ಷಮಾಪಣೆ ಪ್ರಕಟಿಸಿರುವ ರಾಮ್‌ದೇವ್ ಅವರನ್ನು ಈಗ ಸುಪ್ರೀಂ ಪ್ರಶ್ನಿಸಿದೆ.ನ್ಯಾಯಮೂರ್ತಿಗಳಾದ...

ಸಕ್ಕರೆ ಪ್ರಮಾಣ ಹೆಚ್ಚಳ: ಕೇಜ್ರಿವಾಲ್‌ಗೆ ಇನ್ಸುಲಿನ್ ನೀಡಲಾಗಿದೆ ಎಂದ ತಿಹಾರ್ ಜೈಲಿನ ಅಧಿಕಾರಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಕ್ತದಲ್ಲಿ ಸಕ್ಕರೆ ಪ್ರಮಾಣ ಅಧಿಕವಾದ ಕಾರಣ ಸೋಮವಾರ ರಾತ್ರಿ ತಿಹಾರ್ ಜೈಲಿನಲ್ಲಿ ಇನ್ಸುಲಿನ್ ನೀಡಲಾಗಿದೆ.ಇನ್ನು ಈ ಬಗ್ಗೆ ಮಾಹಿತಿ ನೀಡಿದ ತಿಹಾರ್ ಜೈಲಿನ ಅಧಿಕಾರಿ "ಏಮ್ಸ್...

ಲೋಕಸಭಾ ಚುನಾವಣೆ | ಈವರೆಗೆ ಸ್ಪರ್ಧೆಯೇ ಇಲ್ಲದೆ ಗೆದ್ದಿದ್ದಾರೆ 35 ಅಭ್ಯರ್ಥಿಗಳು 

ಈ ಬಾರಿಯ ಲೋಕಸಭಾ ಚುನವಣೆಯಲ್ಲಿ ಗುಜರಾತ್‌ನ ಸೂರತ್‌ನಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗುವ ಎಲ್ಲ ಲಕ್ಷಣಗಳೂ ಇವೆ. ಅವರ ಪ್ರತಿಸ್ಪರ್ಧಿ, ಕಾಂಗ್ರೆಸ್‌ ಅಭ್ಯರ್ಥಿಯ ನಾಮಪತ್ರವನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ್ದು, ದಲಾಲ್‌ಗೆ...

ಮುಸ್ಲಿಮರು, ಕಾಂಗ್ರೆಸ್ ಬಗ್ಗೆ ದ್ವೇಷ ಭಾಷಣ: ಮೋದಿ ವಿರುದ್ಧ ಕಠಿಣ ಕ್ರಮಕ್ಕೆ ಸಿಪಿಐಎಂ ಆಗ್ರಹ

ಮುಸ್ಲಿಮರು ಮತ್ತು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮಾಡಿದ ದ್ವೇಷ ಭಾಷಣಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು "ಸುಪ್ರೀಂ ಕೋರ್ಟ್ ಮತ್ತು ಭಾರತೀಯ ಚುನಾವಣಾ ಆಯೋಗ (ಇಸಿಐ) ಮೋದಿ ವಿರುದ್ಧ 'ಕಠಿಣ ಕ್ರಮ'...

ಮೋದಿ ಟೀಕೆ | ‘ಕಾಂಗ್ರೆಸ್‌ ಪ್ರಣಾಳಿಕೆ ಕುರಿತು ಚರ್ಚಿಸೋಣ ಬನ್ನಿ’; ಮೋದಿ ಭೇಟಿಗೆ ಸಮಯ ಕೇಳಿದ ಖರ್ಗೆ

ಕಾಂಗ್ರೆಸ್‌ ಒಳನುಸುಳುಕೋರರಿಗೆ ದೇಶದ ಸಂಪತ್ತನ್ನು ಹಂಚಬಹುದು ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಮೋದಿ ಅವರಿಗೆ ತಿಳಿಹೇಳಲು...

ಈ ದಿನ ಸಮೀಕ್ಷೆ | ಕಳೆದ ಹತ್ತು ವರ್ಷಗಳ ಮೋದಿ ಆಡಳಿತದಲ್ಲಿ ನಿಜವಾಗಿಯೂ ಅಭಿವೃದ್ಧಿ ಕೆಲಸಗಳು ನಡೆದಿವೆಯೇ?

18-25 ವರ್ಷದೊಳಗಿನವರು ಶೇ.42.86ರಷ್ಟು ಮತದಾರರು ಮೋದಿ ಆಡಳಿತದ ಕೆಲಸಗಳ ಕುರಿತು ಗೊತ್ತಿಲ್ಲ ಅಥವಾ ಹೇಳುವುದಿಲ್ಲವೆಂದು ತಿಳಿಸಿದ್ದರೆ, ಶೇ.28.57ರಷ್ಟು ಮತದಾರರು ಉತ್ತಮವಾಗಿರುವುದಾಗಿ ತಿಳಿಸಿದ್ದಾರೆ. ಇನ್ನು ಶೇ.28.57ರಷ್ಟು ಮತದಾರರು ಮೋದಿ ಆಡಳಿತದ ಕೆಲಸಗಳು ಸಾಧಾರಣವಾಗಿವೆ ಎಂದು...

‘ಸಂವಿಧಾನವನ್ನು ಬಲವಂತವಾಗಿ ಹೇರಲಾಗಿದೆ’; ಗೋವಾ ಕಾಂಗ್ರೆಸ್‌ ಅಭ್ಯರ್ಥಿ ವಿವಾದಾತ್ಮಕ ಹೇಳಿಕೆ

1961ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ಗೋವಾವನ್ನು ವಿಮೋಚನೆಗೊಳಿಸಿದ ನಂತರ, ರಾಜ್ಯದ ಮೇಲೆ ಭಾರತೀಯ ಸಂವಿಧಾನವನ್ನು 'ಬಲವಂತವಾಗಿ' ಹೇರಲಾಯಿತು ಎಂದು ದಕ್ಷಿಣ ಗೋವಾದ ಕಾಂಗ್ರೆಸ್ ಅಭ್ಯರ್ಥಿ ಕ್ಯಾಪ್ಟನ್ ವಿರಿಯಾಟೊ ಫೆರ್ನಾಂಡಿಸ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ...

ಪ್ರಧಾನಿ ಮೋದಿ ದ್ವೇಷ ಭಾಷಣ: ಒಂದು ಲಕ್ಷಕ್ಕೂ ಅಧಿಕ ನಾಗರಿಕರಿಂದ ಚುನಾವಣಾ ಆಯೋಗಕ್ಕೆ ಪತ್ರ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರ ಜನರ ಸಂಪತ್ತನ್ನು "ನುಸುಳುಕೋರರಿಗೆ" ಹಂಚಲಿದೆ ಎಂದು ತಮ್ಮ ಪ್ರಚಾರ ಭಾಷಣದಲ್ಲಿ ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಒಂದು ಲಕ್ಷಕ್ಕೂ...

‘ಈ ದಿನ’ ಸಮೀಕ್ಷೆ | ಗ್ಯಾರಂಟಿ ಯೋಜನೆ ಬೆಂಬಲಿಸಿ ಕಾಂಗ್ರೆಸ್‌ಗೆ ಮತ ಹಾಕ್ತೀರಾ, ಜನರು ಹೇಳೋದೇನು?

ರಾಜ್ಯದಲ್ಲಿ ಪ್ರಸ್ತುತ ಆಡಳಿತದ ಚುಕ್ಕಾಣಿಯನ್ನು ಹಿಡಿದಿರುವ ಕಾಂಗ್ರೆಸ್ 2023ರ ವಿಧಾನಸಭೆ ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದು, ಬಹುತೇಕರಿಗೆ ಇದರ ಲಾಭ ದೊರೆಯುತ್ತಿದೆ. ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ...

ಈದಿನ ಸಮೀಕ್ಷೆ | ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಹೆಚ್ಚಳಕ್ಕೆ ಬಿಜೆಪಿಯೇ ಕಾರಣ!

ಕೆಲಸ ಮಾಡಿ ತಮ್ಮ ಜೀವನ ನಿರ್ವಹಣೆ ಮಾಡಬೇಕೆಂಬ ಇಚ್ಛೆ ಹೊಂದಿರುವ ದೇಶದ ಯುವಜನರಿಗೆ ಉದ್ಯೋಗ ಸಿಗುತ್ತಿಲ್ಲ. ನಿರುದ್ಯೋಗ ಭೀಕರ ಸಮಸ್ಯೆಯಾಗಿ ಕಾಡುತ್ತಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಅಬ್ಬರದ ಭಾಷಣ ಮಾಡಿದ್ದ...

ಈ ದಿನ ಸಮೀಕ್ಷೆ | ಮೋದಿ ಆಡಳಿತದಲ್ಲಿ ಜನರನ್ನು ಬಾಧಿಸಿದೆ ಬೆಲೆ ಏರಿಕೆ!

ಈ ದಿನ.ಕಾಮ್‌ ನಡೆಸಿದ ಸಮೀಕ್ಷೆಗೆ ಒಳಪಟ್ಟ ಶೇ 85.30% ಮತದಾರರು ಬೆಲೆಯೇರಿಕೆ ಆಗಿದೆ ಎಂದರೆ ಕೇವಲ 9.16% ಮಂದಿ ಮಾತ್ರ ಬೆಲೆ ಏರಿಕೆ ಆಗಿಲ್ಲ ಎಂದಿದ್ದಾರೆ!ಭಾರತದ 21 ರಾಜ್ಯಗಳಲ್ಲಿ ಲೋಕಸಭಾ ಚುನಾವಣೆಯ ಮೊದಲ...

ಕೋರ್ಟ್ ತೀರ್ಪುಗಳ ಮೇಲೆ ಬಿಜೆಪಿ ನಾಯಕರ ಪ್ರಭಾವ: ಮಮತಾ ಬ್ಯಾನರ್ಜಿ ಆಕ್ರೋಶ

ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳದ 26 ಸಾವಿರಕ್ಕೂ ಅಧಿಕ ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿದ ಕೆಲವು ಗಂಟೆಗಳ ನಂತರ ಬಿಜೆಪಿ ನಾಯಕರು ನ್ಯಾಯಾಂಗ ಹಾಗೂ ತೀರ್ಪುಗಳ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ...

ಜನಪ್ರಿಯ