ಬರಗೂರು ಪ್ರಶಸ್ತಿಗೆ ಕೋಟಿಗಾನಹಳ್ಳಿ ರಾಮಯ್ಯ, ಸುಂದರರಾಜ್ ಆಯ್ಕೆ

Date:

ನಾಡೋಜ ಡಾ. ಬರಗೂರು ಪ್ರತಿಷ್ಟಾನದ ವತಿಯಿಂದ ಪ್ರತಿವರ್ಷವು ಸಾಹಿತ್ಯ ಮತ್ತು ಸಿನಿಮಾ ಕ್ಷೇತ್ರದ ತಲಾ ಒಬ್ಬರಿಗೆ ‘ಬರಗೂರು ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು, 2022ನೇ ಸಾಲಿನ ಪ್ರಶಸ್ತಿಗೆ ಸಾಹಿತ್ಯ ಕ್ಷೇತ್ರದಿಂದ ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಸಿನಿಮಾ ಕ್ಷೇತ್ರದಿಂದ ಸುಂದರ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ತಲಾ 25 ಸಾವಿರ ರೂ. ನಗದನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಜು. 7ರಂದು ಬೆಂಗಳೂರು ನಗರದ ಸರ್ಕಾರಿ ಕಲಾ ಕಾಲೇಜಿನ ಬಾಪೂಜಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರತಿಷ್ಟಾನದ ಕಾರ್ಯದರ್ಶಿ ಡಾ. ಎ ವಿ ಲಕ್ಷ್ಮೀನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ಮುಸ್ಲಿಂ ವ್ಯಾಪಾರಿಗಳಿಗೆ ಬೆದರಿಕೆ ಪ್ರಕರಣ | ರಘು ಸಕಲೇಶಪುರ ವಿರುದ್ಧ ಎಫ್‌ಐಆರ್‌ ದಾಖಲು; ಆರೋಪಿಗಾಗಿ ಹುಡುಕಾಟ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

ಲೋಕಸಭಾ ಚುನಾವಣೆಯ ಹಿನ್ನೆಲೆ, ರಾಜ್ಯದಲ್ಲಿ ರಾಜಕೀಯ ಪಕ್ಷದ ಅಭ್ಯರ್ಥಿಗಳು ಪ್ರಚಾರ ಭರಾಟೆ...

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಹಿತಕ್ಕಾಗಿ ಸೌಮ್ಯ ರೆಡ್ಡಿಗೆ ಮತ ನೀಡಿ: ನಟ ಧ್ರುವ ಸರ್ಜಾ

ಲೋಕಸಭಾ ಚುನಾವಣೆ ಹಿನ್ನೆಲೆ, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಬೆಂಗಳೂರು ದಕ್ಷಿಣ...

ಕಲಬುರಗಿ | ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಎಸ್ಎಫ್ಐ ಆಗ್ರಹ

ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ,...

ಕಲಬುರಗಿ | ಮತದಾನ ಮಾಡಿ ಜವಾಬ್ದಾರಿಯುತ ನಾಗರಿಕರಾಗೋಣ: ತಾಹೇರ್ ಹುಸೇನ್

ನಮ್ಮ ದೇಶ ಚುನಾವಣೆಯ ಹೊಸ್ತಿಲಿನಲ್ಲಿದೆ. ಈ ಬಾರಿ ನಡೆಯುವಂತಹ ಚುನಾವಣೆಯು ಪ್ರಜಾಪ್ರಭುತ್ವ...