ಯಾದಗಿರಿ | ಅನಧಿಕೃತ ಕ್ಲಿನಿಕ್‌, ಡೈಗ್ನೋಸ್ಟಿಕ್ ಕೇಂದ್ರಗಳ ಮೇಲೆ ವೈದ್ಯರು ದಾಳಿ

Date:

ಸುರಪುರ ನಗರದಲ್ಲಿರುವ ಖಾಸಗಿ ವೈದ್ಯಕೀಯ ಪ್ರಯೋಗಾಲಯ ಮತ್ತು ಖಾಸಗಿ ಕ್ಲಿನಿಕ್‍ಗಳ ಮೇಲೆ ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ ನೇತೃತ್ವದ ತಂಡ ದಾಳಿ ನಡೆಸಿ ಪರವಾನಿಗೆ ತಪಾಸಣೆ ನಡೆಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಆರ್.ವಿ ನಾಯಕ ಮಾತನಾಡಿ, “ಕೆಂಭಾವಿ ರಸ್ತೆಯಲ್ಲಿನ ಪಾಟೀಲ್ ಡೈಗ್ನೋಸ್ಟಿಕ್ ಕೇಂದ್ರಗಳ ಮೇಲೆ ದಾಳಿ ನಡೆಸಿ ಕೆಪಿಎಮ್ಇ ಕಾಯ್ದೆಯಡಿ ನೋಂದಣಿ ಮಾಡಿಕೊಳ್ಳದೇ ಇರುವುದನ್ನು ಪರಿಶೀಲಿಸಿ ಸೀಜ್ ಮಾಡಲಾಗಿದೆ” ಎಂದು ತಿಳಿಸಿದರು.

“ಡಾ.ವಿ.ಎಲ್.ಚೌದರಿ ಅವರು ಕೆಪಿಎಮ್ಇ ಕಾಯ್ದೆ ಅಡಿ ಪರವಾನಿಗೆ ನವಿಕರಣಗೊಳಿಸಿರದ ಕಾರಣ ಅವರಿಗೆ ನೋಟಿಸ್ ನೀಡಲಾಗಿದೆ. ಅಲ್ಲದೆ ತಿಮ್ಮಾಪುರದ ಒಂದು ಖಾಸಗಿ ಕ್ಲಿನಿಕ್‍ಗೂ ಪರವಾನಿಗೆ ಪಡೆಯಲು ಒಂದು ವಾರಗಳ ಕಾಲಾವಕಾಶ ನೀಡಿ ನೋಟಿಸ್ ನೀಡಲಾಗಿದೆ” ಎಂದು ಮಾಹಿತಿ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಸಿ ದೇಶಭಕ್ತಿಯ ಆಕ್ರೋಶದಲ್ಲಿ ಸುಟ್ಟು ಹೋಗದಿರಲಿ ‘ಅತಿಕ್ರಮಣದ’ ಸಂದೇಶ

ಸುರಪುರ ಮತ್ತು ಹುಣಸಗಿ ತಾಲೂಕಿನಾದ್ಯಂತ ಅರ್ಹತೆ ಹೊಂದಿರುವ ವೈದ್ಯರು ನಡೆಸುವ ಖಾಸಗಿ ಕ್ಲೀನಿಕ್‍ಗಳಿಗೆ ಕಡ್ಡಾಯವಾಗಿ ಪಲೊಷನ್ ಬೋರ್ಡ್ ಲೈಸೆನ್ಸ್, ಮ್ಯಾನೆಜ್ಮೆಂಟ್ ಲೈಸೆನ್ಸ್ ಹಾಗೂ ಕೆಪಿಎಮ್ಇ ನೋಂದಣಿ ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಅವರು ಸೂಚಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...