ನಮ್ಮ ಮೆಟ್ರೋ | ಮೆಜೆಸ್ಟಿಕ್-ಎಂಜಿ ರೋಡ್ ನಡುವೆ ಹೆಚ್ಚುವರಿ ಟ್ರಿಪ್‌ ಕಾರ್ಯಾಚರಣೆ

Date:

ವಾರದ ಐದು ದಿನಗಳಲ್ಲಿ ಪ್ರಾಯೋಗಿಕವಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) – ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಟ್ರಿಪ್‌ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್, “ಬೆಳಗಿನ ಜನದಟ್ಟಣೆಯ ಸಮಯದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮವು ಸೆ.1 ರಿಂದ ಪ್ರಾಯೋಗಿಕವಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ – ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ (ನೇರಳೆ ಮಾರ್ಗ) ವಾರದ ದಿನಗಳಲ್ಲಿ ಅಂದರೆ, ಸೋಮವಾರದಿಂದ ಶುಕ್ರವಾರದವರೆಗೆ ಹೆಚ್ಚುವರಿ ಟ್ರಿಪ್‌ಗಳನ್ನು ನಡೆಸಲಿದೆ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 721 ಮೀ. ಸುರಂಗ ಮಾರ್ಗ ಕೊರೆದ ವಮಿಕ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮಹಾತ್ಮಗಾಂಧಿ ರಸ್ತೆಯಿಂದ ಬೈಯಪ್ಪನಹಳ್ಳಿ ಕಡೆಗೆ ಹೋಗಲು ಬಯಸುವ ಪ್ರಯಾಣಿಕರು ಮಹಾತ್ಮಗಾಂಧಿ ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ ಇಳಿದು ಬೈಯಪ್ಪನಹಳ್ಳಿ ಕಡೆಗೆ ತೆರಳುವ ರೈಲಿನಲ್ಲಿ ಪ್ರಯಾಣಿಸಬಹುದು. ಮೆಟ್ರೋ ಪಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಸಂಬಳ ಕೊಡದ ರೆಸ್ಟೋರೆಂಟ್​​​​ಗೆ ಬಾಂಬ್ ಬೆದರಿಕೆ ಹಾಕಿದ ಸಿಬ್ಬಂದಿ

ಬೆಂಗಳೂರಿನ ಮಹದೇವಪುರದ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್‌ಗೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು,...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ; ಮತ್ತೆ ಟೋಲ್‌ ದರ ಹೆಚ್ಚಳ

ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ...

ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್‌ ಹಾಗೂ ಸುಪಾರಿ ಕಿಲ್ಲರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ...

ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಎಫ್‌ಐಆರ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ...