ʼದಿ ವೈರ್‌ʼ ಸಂವಾದ ಕಾರ್ಯಕ್ರಮದಲ್ಲಿ ಪ್ರಕಾಶ್‌ ರಾಜ್‌ ಭಾಗಿ

Date:

ದಿ ವೈರ್‌ ಮಾಧ್ಯಮ ಸಂಸ್ಥೆಯ ವತಿಯಿಂದ ʼಕಾರ್ನಿವಲ್‌ ಆಫ್‌ ಫ್ರೀ ವೀಲಿಂಗ್‌ ಎಕ್ಸ್‌ಪ್ರೆಷನ್‌ʼ ಹೆಸರಿನ ಸಂವಾದ, ಸಾಂಸ್ಕೃತಿಕ ಕಾರ್ಯಕ್ರಮ ಆಗಸ್ಟ್‌ 6 ರಂದು ಸಂಜೆ 6ರಿಂದ 8ರವರೆಗೆ ಕೋರಮಂಗಲದ ಸೇಂಟ್‌ ಜಾನ್ಸ್‌ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ʼಸಾಂವಿಧಾನದ ಆದರ್ಶ ತತ್ವವಾದ ಭ್ರಾತೃತ್ವದ ಕಲ್ಪನೆಯನ್ನು ಭಾರತವು ಯಾಕೆ ಎಂದಿಗಿಂತಲೂ ಹೆಚ್ಚಾಗಿ ಅರ್ಥ ಮಾಡಿಕೊಳ್ಳಬೇಕು ಮತ್ತು ಅಳವಡಿಸಿಕೊಳ್ಳಬೇಕುʼ ಎಂಬುದು ಸಂವಾದದ ವಿಷಯ. ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರೊಂದಿಗೆ ಸಂವಾದವನ್ನು ದಿ ವೈರ್‌ನ ಸಂಪಾದಕರಾದ ಸೀಮಾ ಚಿಸ್ತಿ ನಡೆಸಿಕೊಡುವರು.

ಸಂವಾದದ ನಂತರ ಪ್ರಕಾಶ್‌ ರಾಜ್‌ ಅವರೊಂದಿಗೆ, ದಿ ವೈರ್‌ನ ಸಂಸ್ಥಾಪಕ ಸಂಪಾದಕರಾದ ಸಿದ್ದಾರ್ಥ್‌ ವರದರಾಜನ್‌ ಮತ್ತು ಎಂ ಕೆ ವೇಣು ಅವರ ಪ್ರಶ್ನೋತ್ತರ ಕಾರ್ಯಕ್ರಮ ನಡೆಯಲಿದೆ. 8 ಗಂಟೆಯಿಂದ ಖ್ಯಾತ ನಟಿ, ಗಾಯಕಿ ಶಬನಮ್‌ ವಿರ್ಮಾನಿ ಅವರು ಕಬೀರ್‌ ಸಂಯೋಜನೆಯ ಹಾಡುಗಳನ್ನು ಹಾಡಲಿದ್ದಾರೆ.

ಇದು ಪ್ರಾಯೋಜಿತ ಕಾರ್ಯಕ್ರಮ. ಟಿಕೆಟ್‌ ಇದೆ ಎಂದು ಸಂಯೋಜಕರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ – https://insider.in/the-wire-dialogues-aug6-2023/event

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಳಾಸ : ಸೇಂಟ್‌ ಜಾನ್ಸ್‌ ಅಡಿಟೋರಿಯಂ, 18ನೇ ಮುಖ್ಯರಸ್ತೆ, ಜಾನ್‌ ನಗರ, ಕೋರಮಂಗಲ, ಬೆಂಗಳೂರು 560034

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಗ ಮಹೋತ್ಸವ: ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ; ಓರ್ವ ಸಾವು

ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ...

ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಮತದಾರರಿಗೆ ಉಚಿತ ಆಹಾರ ನೀಡಲು ಹೋಟೆಲ್‌ಗಳಿಗೆ ಹೈಕೋರ್ಟ್ ಅನುಮತಿ

ಚುನಾವಣೆಯ ದಿನ ಮತದಾನ ಮಾಡಿದವರಿಗೆ ಉಚಿತ ಆಹಾರ ವಿತರಣೆ ಮಾಡಲು ಬೃಹತ್...