ರಾಮನಗರ | ಮಕ್ಕಳಿಗೆ ಗೂಡ್ಸ್‌ ವಾಹನ ಢಿಕ್ಕಿ ಪ್ರಕರಣ; ರಸ್ತೆ ಮಧ್ಯೆ ಬಾಲಕಿ ಶವವಿಟ್ಟು ಪ್ರತಿಭಟನೆ

Date:

ರಾಮನಗರ ತಾಲೂಕಿನ ಗೊಲ್ಲರದೊಡ್ಡಿಯಲ್ಲಿ ಮಕ್ಕಳಿಗೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಬಾಲಕಿ ಭಾನುವಾರ ರಾತ್ರಿ ಮೃತಪಟ್ಟಿದ್ದಾಳೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಸೋಮವಾರ ಬೆಳಿಗ್ಗೆ ಬಾಲಕಿ ಶವವನ್ನು ರಸ್ತೆ ಮಧ್ಯೆ ಇಟ್ಟು ಪ್ರತಿಭಟನೆ ನಡೆಸಿದರು.

ಗ್ರಾಮದ ರಾಜಣ್ಣ ಮತ್ತು ಶಾಂತಮ್ಮ ದಂಪತಿಯ ಎರಡನೇಯ ಪುತ್ರಿ, ಒಂದನೇ ತರಗತಿಯಲ್ಲಿ ಓದುತ್ತಿದ್ದ ಜ್ಞಾನವಿ (7) ಮೃತ ಬಾಲಕಿ. ಘಟನೆ ನಡೆದ ದಿನವೇ ಅವರ ಮೊದಲ ಪುತ್ರಿ ಶಾಲಿನಿ (9) ಕೊನೆಯುಸಿರೆಳೆದಿದ್ದಳು. ಇದರೊಂದಿಗೆ ಘಟನೆಯಲ್ಲಿ ಮೃತರಾಗಿರುವ ಮಕ್ಕಳ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಗದಗ | ಯುವಜನತೆಯ ಕ್ರಿಯಾಶೀಲತೆಗೆ ಬಹುಶಿಸ್ತೀಯ ಪ್ರದರ್ಶನ ಪೂರಕ: ಪ್ರೊ. ಎಸ್ ವಿ ಸಂಕನೂರು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಳಿಗ್ಗೆಯೇ ರಸ್ತೆ ಮಧ್ಯೆ ಶವವಿಟ್ಟು ಜಮಾಯಿಸಿದ ಗ್ರಾಮಸ್ಥರು, ಟೈಯರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. “ನಾಲ್ವರು ಮಕ್ಕಳನ್ನು ಬಲಿ ಪಡೆದ ಗೂಡ್ಸ್ ವಾಹನದ ಚಾಲಕನಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಜನಪ್ರತಿನಿಧಿಗಳು ಸ್ಥಳಕ್ಕೆ ಬಂದು ಅಳಲು ಆಲಿಸಬೇಕು. ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ವಿಜಯಪುರ | ಅನುಭವಿ ಆಲಗೂರರ ಜಯದಿಂದ ಜಿಲ್ಲೆ ಅಭಿವೃದ್ಧಿ: ಶಾಸಕ ಯಶವಂತರಾಯಗೌಡ

ಸಜ್ಜನ ಹಾಗೂ ಅನುಭವಿಯಾದ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ...

ಹಾವೇರಿ | ವಿದ್ಯಾರ್ಥಿನಿಯರನ್ನು ಚುಡಾಯಿಸುವ ಕಾಮುಕ ಕಿಡಿಗೇಡಿಗಳ ಮೇಲೆ ಕ್ರಮಕ್ಕೆ ಆಗ್ರಹ

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಚುಹಾವೇರಡಾಯಿಸುವ, ಲೈಂಗಿಕವಾಗಿ ಪ್ರಚೋದಿಸುವ ಕಾಮುಕ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಲು...