ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ | ಜಯಪ್ರಕಾಶ್ ಹೆಗ್ಡೆಗೆ ಕೈ ತಪ್ಪುತ್ತಾ ಕಾಂಗ್ರೆಸ್ ಟಿಕೆಟ್?
ಲೋಕಸಭಾ ಚುನಾವಣೆ ಹತ್ತಿರಬರುತ್ತಿದ್ದಂತೆ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಪೈಪೋಟಿ ನಡೆಯುತ್ತಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಚಿವೆ ಶೋಭಾ ಕಾರಂದ್ಲಾಜೆಗೆ ಬಹುತೇಕ ಟಿಕೆಟ್ ಖಚಿತವಾಗಿದ್ದರೆ, ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ...
ಉಡುಪಿ | ಅನಂತ ಕುಮಾರ್ ಹೆಗಡೆ ತನ್ನ ಕೀಳು ಸಂಸ್ಕೃತಿಯನ್ನು ಮತ್ತೊಮ್ಮೆ ಜಗತ್ತಿಗೆ ತೋರಿಸಿದ್ದಾರೆ: ರಮೇಶ್ ಕಾಂಚನ್
ಬಿಜೆಪಿ ಪಕ್ಷದ ಸಂಸದ ಅನಂತ ಕುಮಾರ್ ಹೆಗಡೆಯವರು ಪದೇ ಪದೆ ಸಂವಿಧಾನದ ಬಗ್ಗೆ ಕೀಳುಮಟ್ಟದ ಹೇಳಿಕೆಗಳನ್ನು ನೀಡುತಿದ್ದು ಅವರ ವಿರುದ್ಧ ಬಿಜೆಪಿ ನಾಯಕರಿಗೆ ನಿಜವಾದ ದಮ್ಮು-ತಾಕತ್ತು ಇದ್ದರೆ ಪಕ್ಷದಿಂದ ಉಚ್ಚಾಟನೆ ಮಾಡಲಿ ಎಂದು...
ಉಡುಪಿ | ‘ತಿಥಿ ಪೂಜಾ ಕಾರ್ಯ ತನಗೆ ನೀಡಿಲ್ಲ’ ಎಂದು ಮನೆಗೆ ನುಗ್ಗಿ ಪುರೋಹಿತನಿಂದ ಗಲಾಟೆ: ಎಫ್ಐಆರ್
'ತಿಥಿ ಪೂಜಾ ಕಾರ್ಯ ತನಗೆ ನೀಡಿಲ್ಲ' ಎನ್ನುವ ಕಾರಣಕ್ಕೆ ತಿಥಿ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ತೆರಳಿ ಪುರೋಹಿತರೊಬ್ಬರು ದಾಂಧಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಉಡುಪಿಯ ಕರ್ಜೆ ಗ್ರಾಮದಲ್ಲಿ...
ಉಡುಪಿ | ಲಿಂಗ ಅಸಮಾನತೆ ಭೇದಿಸಲು ಮಹಿಳೆಯರು ರಾಜಕೀಯಕ್ಕೆ ಬರಬೇಕು: ಡಾ. ವೆನ್ನೆಲ ಗದ್ದರ್
ಸಮಾಜದಲ್ಲಿರುವ ಲಿಂಗ ಅಸಮಾನತೆಯನ್ನು ಭೇದಿಸಲು ಮಹಿಳೆಯರು ರಾಜಕೀಯವಾಗಿ ಮುಂದೆ ಬರುವುದು ತುಂಬಾ ಅಗತ್ಯವಾಗಿದೆ. ಆದರೆ, ರಾಜಕೀಯದಲ್ಲಿ ಮಹಿಳೆಯರ ಪ್ರಯಾಣ ಸುಲಭವಲ್ಲ ಮತ್ತು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ರಾಜಕೀಯ ಪಕ್ಷಗಳ ನಿರ್ಲಕ್ಷ್ಯ ಮನೋಭಾವ ಮತ್ತು ಸಾಮಾಜಿಕ...
ಉಡುಪಿ | ರಾಜ್ಯ ಮಟ್ಟದ ʼಮಹಿಳಾ ಚೈತನ್ಯ ದಿನʼ
ಪ್ರಸ್ತುತ ಮಹಿಳೆಯು ಯಾವ ಹಿನ್ನಲೆಯವಳಾಗಿದ್ದರೂ ಕೂಡ ಮಹಿಳೆಯಾಗಿ ಉಳಿಯಬೇಕಾದ ಅವಶ್ಯಕತೆ ಇದೆ. ಇದು ಕೇವಲ ಹ್ಯಾಪಿ ವುಮೆನ್ಸ್ ಡೇ ಅಥವಾ ಪೌಂಡ್ಸ್ ವುಮೆನ್ಸ್ ಡೇ ಅಲ್ಲ. ಹೊರತಾಗಿ ಕಾರ್ಯನಿರತ ಮಹಿಳೆಯರ ದಿನಾಚರಣೆಯಾಗಿದೆ ಎಂದು...
ಉಡುಪಿ | ಮಾ.8ರಂದು ರಾಜ್ಯ ಮಟ್ಟದ ‘ಮಹಿಳಾ ಚೈತನ್ಯ ದಿನ’
'ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ'ವು ಜನಪರ, ಮಹಿಳಾಪರ ಸಂಘಟನೆಗಳ ಜಾಲವಾಗಿದ್ದು, ಕಳೆದ ಹನ್ನೊಂದು ವರ್ಷಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜಾಥಾ, ಸಮಾವೇಶ, ಜಾಗೃತಿ ಕಾರ್ಯಕ್ರಮ ನಡೆಸುವುದರೊಂದಿಗೆ ಜನಪರ ಹೋರಾಟಗಳಲ್ಲಿ ಸಹಭಾಗಿತ್ವ...
ಉಡುಪಿ | ಮಾ.8ರಂದು ಎಸ್ಡಿಪಿಐನಿಂದ ʼಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶʼ
ಪ್ರಜಾಪಭುತ್ವದ ಮೇಲೆ ಫ್ಯಾಸಿಸ್ಟ್ ಶಕ್ತಿಗಳು ನಡೆಸುತ್ತಿರುವ ಪ್ರಹಾರದ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಮಾರ್ಚ್ 8ರಂದು ಪ್ರಜಾಪ್ರಭುತ್ವ ಸಂರಕ್ಷಣಾ ಸಮಾವೇಶವನ್ನು ಹಮ್ಮಿಕೊಂಡಿದೆ ಎಂದು ಪಕ್ಷದ ರಾಜ್ಯ ಮಾಧ್ಯಮ ಉಸ್ತುವಾರಿ...
ಉಡುಪಿ | ಸಾಂಪ್ರದಾಯಿಕ ಮೀನುಗಾರ ಶಿವಶಂಕರ ಗುಜ್ಜರಬೆಟ್ಟುಗೆ ರಾಷ್ಟ್ರೀಯ ಪುರಸ್ಕಾರ
ಏಷಿಯನ್ ಫಿಷರೀಸ್ ಸೊಸೈಟಿ ಇಂಡಿಯನ್ ಬ್ರಾಂಚ್ ಪ್ರಾಯೋಜಿತ ಪ್ರೊಫೆಸರ್ ಡಾ ಎಂ ಸಿ ನಂದೀಶ-2024 ರಾಷ್ಟ್ರೀಯ ಪುರಸ್ಕಾರವು ಸಾಂಪ್ರದಾಯಿಕ ಮೀನುಗಾರ ಶಿವಶಂಕರ್ ಗುಜ್ಜರಬೆಟ್ಟು ಅವರಿಗೆ ಲಭಿಸಿದೆ.ಇತ್ತೀಚೆಗೆ ಕೋಲ್ಕತ್ತಾದಲ್ಲಿ ನಡೆದ 13ನೇ ಇಂಡಿಯನ್ ಫಿಷರೀಸ್...
ಉಡುಪಿ | ಸರ್ಕಾರ ಒಪ್ಪದೆ ಜಾತಿಗಣತಿ ವರದಿಯ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ
"ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಈ ವರದಿಯ ಬಗ್ಗೆ ಚರ್ಚೆ ಮಾಡಲು ನಾನು ಸಿದ್ಧವಿದ್ದೇನೆ. ಸಚಿವ ಸಂಪುಟದಲ್ಲಿ ಈ ಬಗ್ಗೆ...
ಉಡುಪಿ | ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಟ್ಟು ಕೊಂದ ದುಷ್ಕರ್ಮಿಗಳು
ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಎಂಬಲ್ಲಿ ಶನಿವಾರ (ಮಾ.2) ರಾತ್ರಿ ವೇಳೆ ನಡೆದಿದೆ.ಕೊಲೆಗೀಡಾದ ಯುವಕನನ್ನು 36 ವರ್ಷದ ಕೃಷ್ಣ ಎಂದು ಗುರುತಿಸಲಾಗಿದೆ....
ಉಡುಪಿ | ಮೀನುಗಾರಿಕೆಗೆ ತೆರಳಿದ್ದ ವೇಳೆ ಬಲೆಯೊಳಗೆ ಸಿಲುಕಿ ಮೀನುಗಾರ ಸಾವು
ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪ್ಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.ಕಾಪು ಪೊಲಿಪು ನಿವಾಸಿ ಕಿಶೋರ್ (29) ಮೃತ ದುರ್ದೈವಿ. ಪ್ರತಿದಿನ ಕಯಾಕಿಗಿಂಗ್ನಲ್ಲಿ ಓರ್ವನೇ ಮೀನುಗಾರಿಕೆಗೆ...
ಉಡುಪಿ | ರಷ್ಯಾ ಮೂಲದ ವ್ಯಕ್ತಿ ಸಾವು; ಇಂದ್ರಾಳಿಯಲ್ಲಿ ಅಂತ್ಯ ಸಂಸ್ಕಾರ
ಮುರುಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಮುರುಡೇಶ್ವರದ ಇಂದ್ರಾಳಿಯ ಹಿಂದೂ ರುದ್ರಭೂಮಿಯಲ್ಲಿ ನಡೆಸಲಾಗಿದೆ.ವಿದೇಶಿ ಪ್ರವಾಸಿಗ ರಷ್ಯಾ ದೇಶದ ಪ್ರಜೆ ಅಲೆಗ್ಸಾಂಡರ್(73) ಮೃತ ವ್ಯಕ್ತಿ ಎಂದು ಗುರುತಿಸಲಾಗಿತ್ತು. ಫೆಬ್ರವರಿ 22ರಂದು ಅವರು ಮುರಡೇಶ್ವರದ ಕಡಲ...