ವಿಜಯನಗರ

ವಿಜಯನಗರ | ಮುಫ್ತಿ ಸಲ್ಮಾನ್ ಅಝ್ಹರಿ ಬಿಡುಗಡೆಗೆ ಆಗ್ರಹ

ಗುಜರಾತ್‌ನ ಜುನಘಡ್‌ನಲ್ಲಿ ದ್ವೇಷ ಭಾಷಣ ಆರೋಪದಡಿ ಮೌಲಾನ ಮುಫ್ತಿ ಸಲ್ಮಾನ್ ಅಝ್ಹರಿ ಅವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಮುಸ್ಲಿಂ ಸಮುದಾಯದ ಯುವಕರು ಆಗ್ರಹಿಸಿದರು.ವಿಜಯನಗರದ ಹೊಸಪೇಟೆ ನಗರದಲ್ಲಿ ಪ್ರತಿಭಟನೆ ನಡೆಸಿದ ಅವರು,...

ವಿಜಯನಗರ | ರೈತ ವಿರೋಧಿ ಕೇಂದ್ರ ಬಜೆಟ್ ಖಂಡಿಸಿ ರೈತ ಸಂಘ ಪ್ರತಿಭಟನೆ

ರೈತ ವಿರೋಧಿ ಕೇಂದ್ರ ಬಜೆಟ್ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಫೆ.16ರಂದು ವಿಜಯನಗರ-ಹೊಸಪೇಟೆಯಲ್ಲಿ ಬೃಹತ್ ರೈತ-ಕಾರ್ಮಿಕರು ಪ್ರತಿಭಟನೆ ನಡೆಸಿದೆ.ಕೃಷಿ ರಂಗ ಸೇರಿದಂತೆ ದೇಶದ ಎಲ್ಲ ಕ್ಷೇತ್ರಗಳನ್ನು ಕಾರ್ಪೊರೇಟ್ ವಲಯಕ್ಕೆ ಹಸ್ತಾಂತರಿಸುವ, ವಿವೇಚನಾ...

ವಿಜಯನಗರ | ಹಂಪಿ‌ ವಿರೂಪಾಕ್ಷ ದೇವಸ್ಥಾನದಲ್ಲಿ ತುಂಡುಡುಗೆ ನಿಷೇಧ; ಭಕ್ತಿ ಭಾವ ಮೂಡಿಸಲು ಈ ಕ್ರಮ ಎಂದ ಜಿಲ್ಲಾಧಿಕಾರಿ!

ವಿಜಯನಗರ ಜಿಲ್ಲೆಯ ಹಂಪಿ‌ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದ್ದು, ವಿರೂಪಾಕ್ಷನ ದರ್ಶನ‌ ಪಡೆಯಲು ಸಾಂಪ್ರದಾಯಿಕ ಉಡುಗೆ ಕಡ್ಡಾಯಗೊಳಿಸಿದ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಆದೇಶ ಹೊರಡಿಸಿದ್ದಾರೆ.ಬರ್ಮುಡ, ಜೀನ್ಸ್‌ ಚಡ್ಡಿ ಧರಿಸಿ ಬಂದರೆ ದರ್ಶನಕ್ಕೆ...

ಬಳ್ಳಾರಿ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಟಿಕೆಟ್‌ಗೆ ಪೈಪೋಟಿ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರೆಂಬ ಚರ್ಚೆ ಇದೀಗ ಪಕ್ಷದ ವಲಯದಲ್ಲಿ ಶುರುವಾಗಿದೆ.ಬಳ್ಳಾರಿ ಜಿಲ್ಲೆ 1952ರಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, 1999ರಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ,...

ವಿಜಯನಗರ | ತಗಡಿನ ಶೆಡ್‌ನಲ್ಲಿ ಮಕ್ಕಳಿಗೆ ಪಾಠ; ಹೊಸ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ತೆರೆದಿದೆ. ಆದರೆ, ಸ್ವಂತ ಕಟ್ಟಡವಿದೆ, ಇಲಾಖೆಯ ಒಂದೇ ಕಟ್ಟಡದಲ್ಲಿ ಬಾಲಕ, ಬಾಲಕಿಯರ ವಾಸ್ತವ್ಯ ಮತ್ತು ತರಗತಿ ನಡೆಯುತ್ತಿದೆ.ಇರುವ...

ವಿಜಯನಗರ | ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ; ಅನಂತ್‌ಕುಮಾರ್ ಹೆಗಡೆ ವಿರುದ್ದ ಪ್ರತಿಭಟನೆ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಸಂಸದ ಅನಂತ್‌ಕುಮಾರ್ ಹೆಗಡೆ ವಿರುದ್ದ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.ನಗರದ ವಡಕರಾಯ ದೇವಸ್ಥಾನದಿಂದ ತಾಲೂಕು ಆಫೀಸಿನವರಿಗೆ ನೂರಾರು ಕಾಂಗ್ರೆಸ್...

ವಿಜಯನಗರ | ರಸ್ತೆ ಮೇಲೆ ಕಸ ಸುರಿದ ನಗರಸಭೆ; ಗ್ರಾಮಸ್ಥರಿಗೆ ಕಿರಿಕಿರಿ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹೊಸೂರು ಗ್ರಾಮದ ಹೊರವಲಯದಲ್ಲಿ ಸಾರ್ವಜನಿಕ ರಸ್ತೆಯಲ್ಲುಯೇ ನಗರಸಭೆಯವರು ಕಸ ಹಾಕುತ್ತಿದ್ದು ಇದೀಗ ಈ ಕಸದ ರಾಶಿ ಬಹುದೊಡ್ಡದಾಗಿ ಬೆಳೆದಿದ್ದು, ಸಾರ್ವಜನಿಕರು, ವಿದ್ಯಾರ್ಥಿಗಳು, ರೈತರು ಓಡಾಡಲು ಸಮಸ್ಯೆಯಾಗುತ್ತಿದೆ ಎಂದು...

ವಿಜಯನಗರ | ಮದುವೆಗೆ ವಧು ಸಿಗದೆ ಯುವಕ ಆತ್ಮಹತ್ಯೆ

ಮದುವೆಗೆ ವಧು ಸಿಗದೆ ಮನೆನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಗುಡೇಕೋಟೆ ಗ್ರಾಮದ ಬಿ ಮಧುಸೂದನ್ ಎಂಬಾತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮಧುಸೂದನ್ ತಂದೆ ಮಾನಸಿಕ...

ವಿಜಯನಗರ | ಬಿಸಿಯೂಟದ ಅಕ್ಕಿ ಕಸದ ತೊಟ್ಟಿಗೆ ಸುರಿದ ಸಿಬ್ಬಂದಿ, ಗ್ರಾಮಸ್ಥರ ಆಕ್ರೋಶ

ಬಿಸಿಯೂಟಕ್ಕೆ ಬಳಸ ಬೇಕಿದ್ದ ಅಕ್ಕಿಯನ್ನು ಬಿಸಿಯೂಟದ ಅಡುಗೆ ಸಿಬ್ಬಂದಿ ಕಸದ ತೊಟ್ಟಿಗೆ ಸುರಿದ ಘಟನೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಸ್ವಾಮಿ ವಿವೇಕಾನಂದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.ಮಕ್ಕಳಿಗೆ ಆಹಾರವಾಗಿ...

ವಿಜಯನಗರ | ಫೆ.2ರಿಂದ 4ರವರೆಗೆ ಹಂಪಿ ಉತ್ಸವ; ಜಿಲ್ಲಾಡಳಿತ ಸಿದ್ಧತೆ

ಹಂಪಿ ಉತ್ಸವವನ್ನು ಫೆಬ್ರವರಿ 02, 03 ಮತ್ತು 04ರಂದು ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ವಿಜಯನಗರ ಶಾಸಕ ಎಚ್ ಆರ್ ಗವಿಯಪ್ಪ ತಿಳಿಸಿದ್ದಾರೆ.ವಿಜಯನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ...

ವಿಜಯನಗರ | ಕಲುಷಿತ ನೀರು ಸೇವಿಸಿ ವೃದ್ಧೆ ಸಾವು; ಅಧಿಕಾರಿಗಳ ಅಮಾನತಿಗೆ ಸಚಿವ ಸೂಚನೆ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಘಟನೆ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡುವಂತೆ ಜಿಲ್ಲಾ ಉಸ್ತುವಾರಿ...

ವಿಜಯನಗರ | ಸಾಗುವಳಿ ಜಮೀನುಗಳಿಗೆ ಹಕ್ಕುಪತ್ರ ನೀಡುವಂತೆ ರೈತರ ಆಗ್ರಹ

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಡಣಪುರ್, ಗರಗ, ನಾಯಕನಕೆರೆ ಸೇರಿದಂತೆ ಇತರ ಗ್ರಾಮದ ರೈತರು ಸಾಗುವಳಿ ಮಾಡುತ್ತಿರುವ ಜಮೀನುಗಳಿಗೆ ಹಕ್ಕುಪತ್ರ ನೀಡಬೇಕು ಎಂದು ರಾಜ್ಯ ರೈತ ಸಂಘ...

ಜನಪ್ರಿಯ